31 C
Mumbai
June 8, 2026
Mumbai News Kannada
ಪ್ರಕಟಣೆ

ಬೊಯಿಸರ್ ಸೋಮೇಶ್ವರ ಮಂದಿರ ನಾಳೆ (ಮಾ. 1)17ನೇ ವರ್ಧಂತ್ಯುತ್ಸವ





ಬೊಯಿಸರ್: ಪಾಲ್ಘರ್ -ಬೊಯಿಸರ್
ಪರಿಸರದಲ್ಲಿನ ಧಾರ್ಮಿಕ ಮುಂದಾಳು ಹಾಗೂ ಸಂಘಟಕ ವಿಜಯ್ ಶೆಟ್ಟಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಸ್ಥಳೀಯ ಶ್ರೀ ಸೋಮೇಶ್ವರ ಮಂದಿರದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ವರ್ಧಂತ್ಯುತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾರ್ಚ್ 1ರಂದು ಭಾನುವಾರ ನಡೆಯಲಿದೆ.
ಬೆಳಗ್ಗೆ 06.00 ರಿಂದ 06.30 : ತೋರಣ ಮುಹೂರ್ತ
ಬೆಳಗ್ಗೆ 06.30 ರಿಂದ 07.30 : ಗಣ ಹೋಮ, ಗಣೇಶ ಪೂಜೆ
07.30 ರಿಂದ 09.00: ನವಕಲಶಭಿಷೇಕ, ನಾಗಪೂಜೆ
ಬೆಳಗ್ಗೆ 09.00 ರಿಂದ 10.30 : ಶ್ರೀ ಸತ್ಯನಾರಾಯಣ ಪೂಜೆ
10.30 ನಿಂದ 12.00 : ಭಜನೆ
12:30 ಗಂಟೆಗೆ : ಮಹಾ ಆರತಿ ನಡೆಯಲಿದೆ.
ಧಾರ್ಮಿಕ ಪೂಜಾ ಕಾರ್ಯಗಳು ಮುಂಬೈ ನಗರದ ಪ್ರಸಿದ್ಧ ಪುರೋಹಿತರಾಗಿರುವ ಡಾ. ಎಂಜೆ ಪ್ರವೀಣ್ ಭಟ್ ಅವರ ಮುಂದಾಳತ್ವದಲ್ಲಿ ನಡೆಯಲಿದೆ.
ಭಕ್ತಾದಿಗಳು ಈ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಈ ದೇವರ ಪ್ರಸಾದವನ್ನು ಸ್ವೀಕರಿಸಬೇಕೆಂದು
ಶ್ರೀ ಸೋಮೇಶ್ವರ ದೇವಸ್ಥಾನ ದ ವಿಜಯ್ ಶೆಟ್ಟಿ, ಅರ್ಚಕರಾದ ಪ್ರಮೋದ್ ಅಗ್ನಿಹೋತ್ರಿ ಮತ್ತು

ಶ್ರೀ ಸೋಮೇಶ್ವರ ಮಿತ್ರ ಮಂಡಲ, ಮಹದೇವ ನಗರ ವಿನಂತಿಸಿಕೊಂಡಿದೆ



Related posts

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಲಿ ಜ.4 ರಂದು  ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Mumbai News Desk

ನ. 3 ಮತ್ತು 4 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಮೇ 19 ರಂದು ತವರೂರಲ್ಲಿ ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ

Mumbai News Desk

ಡಿ14. ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ ಬಂಟರ ಮಹಾಸಮಾಗಮ”

Mumbai News Desk

ಸೆ. 22 ರಿಂದ ಗೋರೆಗಾಂವ್‌ನ ಶ್ರೀ ಶಾಂತಾ ದುರ್ಗಾದೇವಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ

Mumbai News Desk

ಗುರುನಾರಾಯಣ ಯಕ್ಷಗಾನ ಮಂಡಳಿಯ ಭಾಗವತರಾದ ಗಂಗಾಧರ್ ಸುವರ್ಣ ಅವರ ಕಲಾ ಸೇವೆಗೆ 25 ವರ್ಷ, ಆಗಸ್ಟ್ 2ರಂದು ”ಯಕ್ಷ ಸಂಭ್ರಮ’

Mumbai News Desk