July 22, 2026
Mumbai News Kannada
ಪ್ರಕಟಣೆ

ಬೊಯಿಸರ್ ಸೋಮೇಶ್ವರ ಮಂದಿರ ನಾಳೆ (ಮಾ. 1)17ನೇ ವರ್ಧಂತ್ಯುತ್ಸವ







ಬೊಯಿಸರ್: ಪಾಲ್ಘರ್ -ಬೊಯಿಸರ್
ಪರಿಸರದಲ್ಲಿನ ಧಾರ್ಮಿಕ ಮುಂದಾಳು ಹಾಗೂ ಸಂಘಟಕ ವಿಜಯ್ ಶೆಟ್ಟಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಸ್ಥಳೀಯ ಶ್ರೀ ಸೋಮೇಶ್ವರ ಮಂದಿರದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ವರ್ಧಂತ್ಯುತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾರ್ಚ್ 1ರಂದು ಭಾನುವಾರ ನಡೆಯಲಿದೆ.
ಬೆಳಗ್ಗೆ 06.00 ರಿಂದ 06.30 : ತೋರಣ ಮುಹೂರ್ತ
ಬೆಳಗ್ಗೆ 06.30 ರಿಂದ 07.30 : ಗಣ ಹೋಮ, ಗಣೇಶ ಪೂಜೆ
07.30 ರಿಂದ 09.00: ನವಕಲಶಭಿಷೇಕ, ನಾಗಪೂಜೆ
ಬೆಳಗ್ಗೆ 09.00 ರಿಂದ 10.30 : ಶ್ರೀ ಸತ್ಯನಾರಾಯಣ ಪೂಜೆ
10.30 ನಿಂದ 12.00 : ಭಜನೆ
12:30 ಗಂಟೆಗೆ : ಮಹಾ ಆರತಿ ನಡೆಯಲಿದೆ.
ಧಾರ್ಮಿಕ ಪೂಜಾ ಕಾರ್ಯಗಳು ಮುಂಬೈ ನಗರದ ಪ್ರಸಿದ್ಧ ಪುರೋಹಿತರಾಗಿರುವ ಡಾ. ಎಂಜೆ ಪ್ರವೀಣ್ ಭಟ್ ಅವರ ಮುಂದಾಳತ್ವದಲ್ಲಿ ನಡೆಯಲಿದೆ.
ಭಕ್ತಾದಿಗಳು ಈ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಈ ದೇವರ ಪ್ರಸಾದವನ್ನು ಸ್ವೀಕರಿಸಬೇಕೆಂದು
ಶ್ರೀ ಸೋಮೇಶ್ವರ ದೇವಸ್ಥಾನ ದ ವಿಜಯ್ ಶೆಟ್ಟಿ, ಅರ್ಚಕರಾದ ಪ್ರಮೋದ್ ಅಗ್ನಿಹೋತ್ರಿ ಮತ್ತು

ಶ್ರೀ ಸೋಮೇಶ್ವರ ಮಿತ್ರ ಮಂಡಲ, ಮಹದೇವ ನಗರ ವಿನಂತಿಸಿಕೊಂಡಿದೆ



Related posts

ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.

Mumbai News Desk

ಮರಳುಗಾಡಿನಿಂದ ಮಹಾನಗರಕ್ಕೆ ಗಮ್ಮತ್ ಕಲಾವಿದೆರ್, ಅ. 27ರಂದು ಕನ್ನಡ ಸಂಘ ಸಯನ್ ನ ವಾರ್ಷಿಕೋತ್ಸವದ ಅಂಗವಾಗಿ ದುಬಾಯಿಯ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಪ್ರದರ್ಶನ

Mumbai News Desk

ಡೊಂಬಿವಲಿಯಲ್ಲಿ ಜುಲೈ 19ರಂದು ‘ಚಕ್ರವ್ಯೂಹ’ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ

Mumbai News Desk

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ ಯಲ್ಲಿ ಕಾರ್ತಿಕ ಮಾಸದ ದೀಪೋತ್ಸವ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ

Mumbai News Desk

ಕರ್ನಾಟಕ ಸಂಘ, ಕಲ್ಯಾಣ: ನ.23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ

Mumbai News Desk