July 23, 2026
Mumbai News Kannada
ಸುದ್ದಿ

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.







ತೆಂಕ ಎರ್ಮಾಳು ನಿವಾಸಿ ವೆಂಕಟೇಶ್ ಕೃಷ್ಣಪ್ಪ ಕೋಟ್ಯಾನ್ (63 ) ಅವರು ಶನಿವಾರ ಡಿಸೆಂಬರ್, 3 ರ, ಶನಿವಾರದಂದು ದೊಂಬಿವಲಿ ಪೂರ್ವ , ತಮ್ಮ ನಿವಾಸದಲ್ಲಿ, ಹೃದಯಾಘಾತ ದಿಂದ ನಿಧನ ಹೊಂದಿದರು.


ವೆಂಕಟೇಶ್ ಕೋಟ್ಯಾನ್ ಇವರು, ಕನ್ನಡ ಕಲಾ ಸಮಾಜ ಕೋಟೆ ಮುಂಬೈ ಸಕ್ರಿಯ ಸದಸ್ಯ ಹಾಗೂ ಸಮಾಜ ಸೇವಕ ,ಉತ್ತಮ ಸಂಘಟಕರಾಗಿದ್ದು, ಪತ್ನಿ , ಇಬ್ಬರು ಪುತ್ರರು, 4 ಮಂದಿ ತಂಗಿಯಂದಿಯರು, 3 ಮಂದಿ ತಮ್ಮಂದಿರನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


ವೆಂಕಟೇಶ್ ಕೋಟ್ಯಾನ್ ಇವರ ನಿಧನಕ್ಕೆ ಕನ್ನಡ ಕಲಾ ಸಮಾಜದ ಹಿರಿಯ ಕಾರ್ಯಕಾರಿ ಸದಸ್ಯರು ಹಾಗೂ ಸರ್ವ ಸದಸ್ಯ ವರ್ಗದವರು ಸಂತಾಪ ಸೂಚಿಸಿದ್ದಾರೆ.



Related posts

ವೆನೆಜುವೆಲಾ ಉಕ್ಕಿನ ಮಹಿಳೆ ಮಾರಿಯಾಗೆ ನೊಬೆಲ್ ಶಾಂತಿ ಪ್ರಶಸ್ತಿ; ಸ್ವಘೋಷಿತ ಶಾಂತಿದೂತ ಟ್ರಂಪ್‌ಗೆ ಮುಖಭಂಗ

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (05/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ರಂಗ ಪ್ರವೇಶ

Mumbai News Desk

ಮುಂಬಯಿ: ನಾಪತ್ತೆಯಾಗಿದ್ದ ವಿರಾರ್ ನಿವಾಸಿ ನಿಶಾಂತ್ ಬಂಗೇರ ಪತ್ತೆ; ನಿಟ್ಟುಸಿರು ಬಿಟ್ಟ ಕುಟುಂಬ ಮತ್ತು ಸಮಾಜ ಬಾಂಧವರು

Mumbai News Desk