32 C
Mumbai
March 7, 2026
Mumbai News Kannada
ಪ್ರಕಟಣೆ

ಮಲಾಡ್ ಕನ್ನಡ ಸಂಘ, ಮಾ.8ರಂದು ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ





ಮಲಾಡ್, ಮಾ. 6: ಮಲಾಡ್ ಕನ್ನಡ ಸಂಘ ಇದರ ವತಿಯಿಂದ ಮಾರ್ಚ್ 8ರಂದು ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬೆಳಿಗ್ಗೆ 10ಗಂಟೆ ಯಿಂದ. ಅಪರಾಹ್ನ 3ಗಂಟೆಯ ವರೆಗೆ ಮಹಿಳೆಯರಿಗಾಗಿ ಉಚಿತ ವಿಶೇಷ ಆರೋಗ್ಯ ಮತ್ತು ಕಣ್ಣಿನ ತಪಾಸನ ಶಿಬಿರವನ್ನು ಸಂಘದ ಕಾರ್ಯಾಲಯ ಯುನಿಟಿ ಅಪಾರ್ಟ್ಮೆಂಟ್ ಬಫ್ -ಹೀರಾ ನಗರ ಮಾರ್ವೆ ರೋಡ್ ಮಲಾಡ್ ಇಲ್ಲಿ ಆಯೋಜಿಸಲಾಗಿದೆ
ಮಹಾನಗರದ ಯಾಂತ್ರೀಕೃತ ಒತ್ತಡದ ಬದುಕಿನಲ್ಲಿ ಮಹಿಳೆಯರು ಆರೋಗ್ಯದ ಕಡೆಗೆ ಗಮನ ನೀಡುವ ಮುಖ್ಯ ಉದ್ದೇಶದಿಂದ ಟಾಟಾ ಎಐಎ ಲೈಫ್ ಇನ್ಸೂರೆನ್ಸ್ ಸಹಯೋಗದಲ್ಲಿ ‘ನಾಳೆಯ ಬದುಕಿಗಾಗಿ ಆರೋಗ್ಯ’ ಎಂಬ ಶೀರ್ಷಿಕೆ ಯಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಸಾಮಾನ್ಯ ವೈದ್ಯಕೀಯ ಪರೀಕ್ಷೆ ರಕ್ತ ದ ಒತ್ತಡ ಮಧುಮೇಹ ಕೊಲೆಸ್ಟ್ರಾಲ್ ಮತ್ತು ಕಣ್ಣಿನ ಸಮಗ್ರ ಪರೀಕ್ಷೆ ದೃಷ್ಟಿ ದೋಷ ಸ್ಕ್ರೀನಿಂಗ್ ಟೆಸ್ಟ್ ಮತ್ತಿತರ ಉಚಿತವಾಗಿ ಪರೀಕ್ಷೆ ಸಲಹೆ ನೀಡಲಾಗುವುದು.
ದೇಶವಿದೇಶದ ಐತಿಹಾಸಿಕ ಹಿನ್ನೆಲೆಯಲ್ಲಿ ಅಚ ರಿಸಲಾಗುತ್ತಿರುವ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿ ಆಯೋಜಿಸಲಾದ ಶಿಬಿರದ ಪ್ರಯೋಜನವನ್ನು . ಸರ್ವ ಮಹಿಳಾ ಸದಸ್ಯರು ಪಡೆದು ಕೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ. ಅಧ್ಯಕ್ಷ ರಾದ ನ್ಯಾI ಜಗದೀಶ್ ಎಸ್ ಹೆಗ್ಡೆ, ಗೌರವ ಪ್ರಧಾನ ಕಾರ್ಯದರ್ಶಿ ಆಶಾಲತ ಎಸ್ ಕೋಟ್ಯಾನ್ ಕೋಶಾಧಿಕಾರಿ ಶಾಂಭವಿ ಬಿ ಶೆಟ್ಟಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಾರಿಕಾ ರತ್ನಾಕರ್ ಶೆಟ್ಟಿ, ಪದಾಧಿಕಾರಿಗಳು, ಮಹಿಳಾ ಮತ್ತು ಯುವ ವಿಭಾಗ ಸದಸ್ಯರು, ಸಂಘದ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಮೂಲ ಸಿರಿ ಕುಮಾರ ಶ್ರೀ ಬ್ರಹ್ಮಲಿಂಗೇಶ್ವರ ಆದಿ ಆಲಡೆ, ಪಾಂಗಾಳ, ವಾರ್ಷಿಕ ಪಾಂಗಾಳ ಆಯನ ಸಿರಿಜಾತ್ರೆ

Mumbai News Desk

ಅಜ್ದೆಪಾಡ ಶ್ರೀ ಅಯ್ಯಪ್ಪ ದೇವಸ್ಥಾನ ಡೊಂಬಿವಲಿಯಲ್ಲಿ 3ನೇ ಸಹಸ್ರ ಕಲಶ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಸಂಭ್ರಮ

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ

Mumbai News Desk

 ನ 29,30 ಮತ್ತು ಡಿ 1 ಸತತ ಮೂರು ದಿವಸ  ಮಕ್ಕಳ ಕಲರವದಲ್ಲಿ ನಾಟಕೋತ್ಸವ, ಯಕ್ಷಗಾನೋತ್ಸವ, ವಾರ್ಷಿಕೋತ್ಸವಗಳ ವಿಜೃಂಭಣೆಯ ಮಹಾಮೇಳ.

Mumbai News Desk

ಎ. 7 ರಂದು ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಸ್ಮರಣ ಸಂಚಿಕೆ ಬಿಡುಗಡೆ, ನೃತ್ಯ ಸ್ಪರ್ಧೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಮೇ 10ರಂದು ಬಾಲಭೋಜನಾಲಯ ಮತ್ತು ಧ್ಯಾನ ಮಂದಿರ ಲೋಕಾರ್ಪಣೆ

Mumbai News Desk