August 4, 2026
Mumbai News Kannada
ಸುದ್ದಿ

ವಿಲೇಪಾರ್ಲೆ: ಕೇಂಜ ಲಕ್ಷ್ಮಣ ಪೂಜಾರಿ ನಿಧನ





ಮುಂಬಯಿ: ಇಲ್ಲಿನ ವಿಲೇಪಾರ್ಲೆ ಪಶ್ಚಿಮದ ನಿವಾಸಿ ಕೇಂಜ ಲಕ್ಷ್ಮಣ ನಾರಾಯಣ ಪೂಜಾರಿ (69) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ (ಮಾ. 10) ತಮ್ಮ ಸ್ವಗೃಹದಲ್ಲಿ ನಿಧನರಾದರು.

​ಮೃತರು ಪತ್ನಿ ಸುಂದರಿ ಲಕ್ಷ್ಮಣ್ ಪೂಜಾರಿ, ಪುತ್ರಿಯರಾದ ನೀತು ಹಾಗೂ ನಿಶಾ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರು ಮುಂಬಯಿ ಬಿಲ್ಲವರ ಎಸೋಸಿಯೇಶನ್‌ನ ಕಾರ್ಯಕಾರಿ ಸಮಿತಿ ಹಿರಿಯ ಸದಸ್ಯ ಶಂಕರ ಡಿ. ಪೂಜಾರಿ ಅವರ ಬಾವನವರಾಗಿದ್ದಾರೆ.

ಲಕ್ಷ್ಮಣ ಪೂಜಾರಿ ಅವರ ನಿಧನಕ್ಕೆ ಮುಂಬಯಿಯ ಹಲವಾರು ಪ್ರತಿಷ್ಠಿತ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಬಂಧು ಮಿತ್ರರು ಮೃತರ ಆತ್ಮಕ್ಕೆ ಶಾಂತಿ ಕೋರಿ ಶೋಕ ವ್ಯಕ್ತಪಡಿಸಿದ್ದಾರೆ.



Related posts

ಗಣೇಶಪುರಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ವಿಜೃಂಭಣೆಯ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ

Mumbai News Desk

ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ಮಾತೃಶ್ರೀ ಲೀಲಾವತಿ ಶೆಟ್ಟಿ ನಿಧನ,

Mumbai News Desk

ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಶಾಕ್ ನೀಡಿದ ಸರ್ಕಾರ – ಬಸ್ ಪ್ರಯಾಣ ದರ ಶೇಕಡ 15ರಷ್ಟು ಏರಿಕೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk

ಮೂಲ್ಕಿ : ನ. 6ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭ

Mumbai News Desk

ದಿವಿಜ ಚಂದ್ರಶೇಖರ್ ನಿಧನ

Mumbai News Desk