28.4 C
Mumbai
March 7, 2026
Mumbai News Kannada
ಮುಂಬಯಿ

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಉಪಾಸನಾ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ.






ವರದಿ: ಉಮೇಶ್ ಕೆ.ಅಂಚನ್.

ಮುಂಬಯಿ, ಡಿ.5: ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಕನ್ನಡ ಮತ್ತು ಮರಾಠಿ ಉಪಾಸನಾ ಕೇಂದ್ರದ ವತಿಯಿಂದ ಡಿ.3ರಂದು ಮೀರಾರೋಡ್ ಪೂರ್ವದ ಪೆಣ್ಕರ್ವಾಡಾ ಸಾಯಿಬಾಬಾ ಮಂದಿರದ ವಠಾರದಲ್ಲಿ ರಕ್ತ ದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವು
ಮೀರಾರೋಡ್ ರಾಜೀವ್ ಗಾಂಧಿ ಬ್ಲಡ್ ಬ್ಯಾಂಕಿನ ಸುಮಾರು 12 ಮಂದಿ ಸಿಬ್ಬಂದಿಗಳೊಂದಿಗೆ ಡಾ.ಉಮೇಶ್ ಶಿರೋಡ್ಕರ್ ರವರ ಮೇಲ್ವಿಚಾರಣೆಯಲ್ಲಿ ಬೆಳಿಗ್ಗೆ ಗಂಟೆ 9ರಿಂದ ಸಾಯಂಕಾಲ 5 ಗಂಟೆಯ ತನಕ ನಡೆಯಿತು. ಈ ಶಿಬಿರದಲ್ಲಿ ಸುಮಾರು 150 ಮಂದಿ ರಕ್ತ ದಾನ ಮಾಡಿ 113 ಯೂನಿಟ್ ರಕ್ತ ಸಂಗ್ರಹವಾಗಿತ್ತು. ಇದೇ ರೀತಿ ಮುಂಬಯಿ ಆಸಪಾಸಿನ ಒಟ್ಟು 25 ಉಪಾಸನಾ ಕೇಂದ್ರಗಳಲ್ಲಿ ಶಿಬಿರವು ನಡೆದಿದ್ದು ಸುಮಾರು 2739 ಯೂನಿಟ್ ರಕ್ತವು ಸಂಗ್ರಹಣೆ ಆಗಿದೆ ಎಂದು ಸಂಸ್ಥೆಯ ಮೂಲದಿಂದ ತಿಳಿದು ಬಂದಿದೆ.

.

.

.

.

.



Related posts

ಮುಂಬೈ ಒತ್ತೆಯಾಳು ಬಿಕ್ಕಟ್ಟಿನ ಹಿಂದಿನ ವ್ಯಕ್ತಿ ರೋಹಿತ್ ಆರ್ಯ ಯಾರು? ಆತನ ಹಿನ್ನೆಲೆ ಏನು?

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಸಂಚಾಲಕರು ಶ್ರೀ ಮುಂಬ್ರಾ ಮಿತ್ರ ಭಜನಾ ಮಂದಿರ – 47 ನೇ ವಾರ್ಷಿಕ ಮಹಾ ಸಭೆ

Mumbai News Desk

“ಕೃಷ್ಣ ರಾಜಿ ಪ್ರಸಂಗೊ – ಅಂಕೊದ ಬೂಲ್ಯ” ಯಕ್ಷಗಾನ ತಾಳಮದ್ದಳೆ ಪ್ರದರ್ಶನ: ಮುಂಬೈ ತುಳು ಸಮುದಾಯದ ಸಾಂಸ್ಕೃತಿಕ ಸೊಬಗು

Mumbai News Desk

ಜಿ. ಎಸ್. ಬಿ. ಮಂಡಲಿ ಕಲ್ಯಾಣ – ಸಾಮೂಹಿಕ ಚೂಡಿ ಪೂಜೆ ಹಾಗೂ ಸತ್ಯನಾರಾಯಣ ಪೂಜೆ.

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈಡೊಂಬಿವಲಿ ಸ್ಥಳೀಯ ಕಚೇರಿ 75ನೇ ಪ್ರಜಾಪ್ರಭುತ್ವ ದಿನಾಚರಣೆ

Mumbai News Desk

ಸಾಂತಾಕ್ರೂಜ್ ಶ್ರೀ ಪೇಜಾವರ ಮಠಕ್ಕೆ ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವರಾದ ಚಂದ್ರಕಾಂತ್ ಪಾಟೀಲ್ ಭೇಟಿ

Mumbai News Desk