32 C
Mumbai
April 24, 2026
Mumbai News Kannada
ಮುಂಬಯಿ

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಉಪಾಸನಾ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ.






ವರದಿ: ಉಮೇಶ್ ಕೆ.ಅಂಚನ್.

ಮುಂಬಯಿ, ಡಿ.5: ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಕನ್ನಡ ಮತ್ತು ಮರಾಠಿ ಉಪಾಸನಾ ಕೇಂದ್ರದ ವತಿಯಿಂದ ಡಿ.3ರಂದು ಮೀರಾರೋಡ್ ಪೂರ್ವದ ಪೆಣ್ಕರ್ವಾಡಾ ಸಾಯಿಬಾಬಾ ಮಂದಿರದ ವಠಾರದಲ್ಲಿ ರಕ್ತ ದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವು
ಮೀರಾರೋಡ್ ರಾಜೀವ್ ಗಾಂಧಿ ಬ್ಲಡ್ ಬ್ಯಾಂಕಿನ ಸುಮಾರು 12 ಮಂದಿ ಸಿಬ್ಬಂದಿಗಳೊಂದಿಗೆ ಡಾ.ಉಮೇಶ್ ಶಿರೋಡ್ಕರ್ ರವರ ಮೇಲ್ವಿಚಾರಣೆಯಲ್ಲಿ ಬೆಳಿಗ್ಗೆ ಗಂಟೆ 9ರಿಂದ ಸಾಯಂಕಾಲ 5 ಗಂಟೆಯ ತನಕ ನಡೆಯಿತು. ಈ ಶಿಬಿರದಲ್ಲಿ ಸುಮಾರು 150 ಮಂದಿ ರಕ್ತ ದಾನ ಮಾಡಿ 113 ಯೂನಿಟ್ ರಕ್ತ ಸಂಗ್ರಹವಾಗಿತ್ತು. ಇದೇ ರೀತಿ ಮುಂಬಯಿ ಆಸಪಾಸಿನ ಒಟ್ಟು 25 ಉಪಾಸನಾ ಕೇಂದ್ರಗಳಲ್ಲಿ ಶಿಬಿರವು ನಡೆದಿದ್ದು ಸುಮಾರು 2739 ಯೂನಿಟ್ ರಕ್ತವು ಸಂಗ್ರಹಣೆ ಆಗಿದೆ ಎಂದು ಸಂಸ್ಥೆಯ ಮೂಲದಿಂದ ತಿಳಿದು ಬಂದಿದೆ.

.

.

.

.

.



Related posts

ಮೊಗವೀರ ವ್ಯವಸ್ಥಾಪಕ ಮಂಡಳಿ ಮೀರಾ – ಭಾಯಂದರ್ ಶಾಖೆಯ ವಾರ್ಷಿಕೋತ್ಸವ 

Mumbai News Desk

ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಲ್ಲಿ, ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಧನ ಸಹಾಯ ವಿತರಣೆ ಹಾಗೂ ಟಾಟಾ ಐಐಎಸ್ – ಸಂಜೀವಿನಿ ಲೋಕಾರ್ಪಣೆ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಎಂಟನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ (ರಿ) ಕಾಮೋಟೆ ಇದರ ಮಹಿಳಾ ವಿಭಾಗದ ವತಯಿಂದ ಜಾಗತಿಕ ಮಹಿಳಾ ದಿನಾಚರಣೆ,

Mumbai News Desk

ಕುಲಾಲ ಸಂಘ ಮುಂಬಯಿ,ಥಾಣ, ಕಸರಾ , ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಹಳದಿ ಕುಂಕುಮ

Mumbai News Desk

ಭಾಯಂದರ್ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈಸ್ಕೂಲ್‌ನ 19ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk