28.4 C
Mumbai
March 7, 2026
Mumbai News Kannada
ಮುಂಬಯಿ

ಶಿವಸೇನಾದಕ್ಷಿಣ ಭಾರತ ಘಟಕದಿಂದ ಮಾಹಿತಿ ಶಿಬಿರ.





ಶಿವಸೇನೆ ದಕ್ಷಿಣ ಭಾರತೀಯ ವಿಭಾಗ ಹಾಗು ಮಹಿಳಾ ಬಚತ್ಘಟ್ ತಂಡ ವಿಕಾಸ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಯುಷ್ಮಾನ್ ಕಾರ್ಡ್, ಅಭಾ ಕಾರ್ಡ್, ಆರೋಗ್ಯ ತಪಾಸನ , ಆಧಾರ್ ಕಾರ್ಡ್ ನವೀಕರಣ ಮಾಡಿಸಿಕೊಂಡರು ಹಾಗು ಸರ್ಕಾರದಿಂದ ಮಹಿಳೆಯರಿಗೆ ಸಿಗಬಹುದಾದ ಪ್ರಯೋಜನಗಳನ್ನು ಪಡೆಯುವ ಮಾಹಿತಿ, ನಿಡಲಾಯ್ತು,


ಅಲ್ಲಿಗೆ ಪ್ರವೇಶ ನೀಡಿದ ಕಲ್ಯಾಣ್ ಡೊಂಬಿವಿಲಿ ಮಹಾನಗರ ಪಾಲಿಕೆ ಅಧಿಕಾರಿ ಶ್ರೀ ಪ್ರಶಾಂತ್ ಘಾವಾಂಕರ್ ಅವರು ಅನುಪಮಾ ಶೆಟ್ಟಿ ಅವರ ಮಹಿಳಾ ತಂಡಕ್ಕೆ ಸರಕಾರದಿಂದಾ ಸಿಗುವ ಯೋಜನೆಯನ್ನ ಮುಟ್ಟಿಸುವ ಕೆಲಸ ಮಾಡುವ ಭಾರವಸೆ ನೀಡಿದರು, ಸ್ಥಳದಲ್ಲಿ ಶ್ರೀ ಸುಭಾಷ್ ಶೆಟ್ಟಿ ಇನ್ನಂಜೆ, ಸಹಕಾರ ನೀಡಿದರು . ಶ್ರೀ ಪ್ರಕಾಶ್ ಶೆಟ್ಟಿ , ಶ್ರೀನಿಧಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ದಿನಕರ ಶೆಟ್ಟಿ, ರವಿ ಶೆಟ್ಟಿ ಉಪಸ್ಥಿತರಿದ್ದರು.



Related posts

ಬೆಸ್ಟ್ ಡಾಕ್ಟರ್ ಅವಾರ್ಡ್ ವಿಜೇತ ಡಾ. ಸದಾನಂದ ಶೆಟ್ಟಿಯವರಿಗೆಕರ್ನಾಟಕ ಸಂಘ ಸಯನ್ ನ ವತಿಯಿಂದ ಆತ್ಮೀಯ ಸನ್ಮಾನ.

Mumbai News Desk

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಥಾ ಸತೀಶ್ ಶೆಟ್ಟಿ ಗೆ ಶೇ 92 ಅಂಕ.

Mumbai News Desk

ಮಾನನಷ್ಟ ಪ್ರಕರಣದಲ್ಲಿ ಸಂಜಯ್ ರಾವುತ್ ದೋಷಿ, ಜೈಲು ಶಿಕ್ಷೆ – ನ್ಯಾಯಾಲಯದ ಮಹತ್ತರ ನಿರ್ಧಾರ.

Mumbai News Desk

ಮರಾಠ ಕೋಟಾ ಬೇಡಿಕೆಗೆ ಸರ್ಕಾರದ ಒಪ್ಪಿಗೆ, ಪ್ರತಿಭಟನೆ ಅಂತ್ಯ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಹಳದಿ ಕುಂಕುಮ ಕಾರ್ಯಕ್ರಮ

Mumbai News Desk