July 23, 2026
Mumbai News Kannada
ಮುಂಬಯಿ

ಶಿವಸೇನಾದಕ್ಷಿಣ ಭಾರತ ಘಟಕದಿಂದ ಮಾಹಿತಿ ಶಿಬಿರ.







ಶಿವಸೇನೆ ದಕ್ಷಿಣ ಭಾರತೀಯ ವಿಭಾಗ ಹಾಗು ಮಹಿಳಾ ಬಚತ್ಘಟ್ ತಂಡ ವಿಕಾಸ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಯುಷ್ಮಾನ್ ಕಾರ್ಡ್, ಅಭಾ ಕಾರ್ಡ್, ಆರೋಗ್ಯ ತಪಾಸನ , ಆಧಾರ್ ಕಾರ್ಡ್ ನವೀಕರಣ ಮಾಡಿಸಿಕೊಂಡರು ಹಾಗು ಸರ್ಕಾರದಿಂದ ಮಹಿಳೆಯರಿಗೆ ಸಿಗಬಹುದಾದ ಪ್ರಯೋಜನಗಳನ್ನು ಪಡೆಯುವ ಮಾಹಿತಿ, ನಿಡಲಾಯ್ತು,


ಅಲ್ಲಿಗೆ ಪ್ರವೇಶ ನೀಡಿದ ಕಲ್ಯಾಣ್ ಡೊಂಬಿವಿಲಿ ಮಹಾನಗರ ಪಾಲಿಕೆ ಅಧಿಕಾರಿ ಶ್ರೀ ಪ್ರಶಾಂತ್ ಘಾವಾಂಕರ್ ಅವರು ಅನುಪಮಾ ಶೆಟ್ಟಿ ಅವರ ಮಹಿಳಾ ತಂಡಕ್ಕೆ ಸರಕಾರದಿಂದಾ ಸಿಗುವ ಯೋಜನೆಯನ್ನ ಮುಟ್ಟಿಸುವ ಕೆಲಸ ಮಾಡುವ ಭಾರವಸೆ ನೀಡಿದರು, ಸ್ಥಳದಲ್ಲಿ ಶ್ರೀ ಸುಭಾಷ್ ಶೆಟ್ಟಿ ಇನ್ನಂಜೆ, ಸಹಕಾರ ನೀಡಿದರು . ಶ್ರೀ ಪ್ರಕಾಶ್ ಶೆಟ್ಟಿ , ಶ್ರೀನಿಧಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ದಿನಕರ ಶೆಟ್ಟಿ, ರವಿ ಶೆಟ್ಟಿ ಉಪಸ್ಥಿತರಿದ್ದರು.



Related posts

ಮೆಂಡನ್ ಮೂಲಸ್ಥಾನ ಮುಂಬಯಿ ಶಾಖೆ 92ನೇ ವಾರ್ಷಿಕ ಮಹಾಸಭೆ.

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್-ಗುರುಪೂರ್ಣಿಮೆ ಆಚರಣೆ.

Mumbai News Desk

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮ – ಕರುಣಾಕರ ಎಂ. ಶೆಟ್ಟಿ

Mumbai News Desk

ಬಿಲ್ಲವರ ಅಸೋಸಿಯೇಶನಿನ ಮೀರಾ ರೋಡ್ ಸ್ಥಳೀಯ ಕಚೇರಿಯ ವತಿಯಿಂದ ಆಟಿಡೊಂಜಿ ದಿನ, ವಿದ್ಯಾರ್ಥಿ ವೇತನ ವಿತರಣೆ.

Mumbai News Desk

ವಿದ್ಯಾ ವಿಹಾರ್‌ನ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ: ಕಲಾವಿದ ರಾಘವೇಂದ್ರ ಮೊಗವೀರ ಬಗ್ವಾಡಿ ಅವರಿಗೆ ಸನ್ಮಾನ

Mumbai News Desk

ಮೀರಾ – ಭಾಯಂದರ್ ನಲ್ಲಿ ಶ್ರೀ ನಾರಾಯಣ ಗುರು ಭಜನಾ ಮಂಡಳಿ ಉದ್ಘಾಟನೆ. ಕಾರ್ಯಾಧ್ಯಕ್ಷರಾಗಿ ಉದಯ ಡಿ ಸುವರ್ಣ ಆಯ್ಕೆ

Mumbai News Desk