September 6, 2026
Mumbai News Kannada
ಮುಂಬಯಿ

ಶಿವಸೇನಾದಕ್ಷಿಣ ಭಾರತ ಘಟಕದಿಂದ ಮಾಹಿತಿ ಶಿಬಿರ.





ಶಿವಸೇನೆ ದಕ್ಷಿಣ ಭಾರತೀಯ ವಿಭಾಗ ಹಾಗು ಮಹಿಳಾ ಬಚತ್ಘಟ್ ತಂಡ ವಿಕಾಸ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಯುಷ್ಮಾನ್ ಕಾರ್ಡ್, ಅಭಾ ಕಾರ್ಡ್, ಆರೋಗ್ಯ ತಪಾಸನ , ಆಧಾರ್ ಕಾರ್ಡ್ ನವೀಕರಣ ಮಾಡಿಸಿಕೊಂಡರು ಹಾಗು ಸರ್ಕಾರದಿಂದ ಮಹಿಳೆಯರಿಗೆ ಸಿಗಬಹುದಾದ ಪ್ರಯೋಜನಗಳನ್ನು ಪಡೆಯುವ ಮಾಹಿತಿ, ನಿಡಲಾಯ್ತು,


ಅಲ್ಲಿಗೆ ಪ್ರವೇಶ ನೀಡಿದ ಕಲ್ಯಾಣ್ ಡೊಂಬಿವಿಲಿ ಮಹಾನಗರ ಪಾಲಿಕೆ ಅಧಿಕಾರಿ ಶ್ರೀ ಪ್ರಶಾಂತ್ ಘಾವಾಂಕರ್ ಅವರು ಅನುಪಮಾ ಶೆಟ್ಟಿ ಅವರ ಮಹಿಳಾ ತಂಡಕ್ಕೆ ಸರಕಾರದಿಂದಾ ಸಿಗುವ ಯೋಜನೆಯನ್ನ ಮುಟ್ಟಿಸುವ ಕೆಲಸ ಮಾಡುವ ಭಾರವಸೆ ನೀಡಿದರು, ಸ್ಥಳದಲ್ಲಿ ಶ್ರೀ ಸುಭಾಷ್ ಶೆಟ್ಟಿ ಇನ್ನಂಜೆ, ಸಹಕಾರ ನೀಡಿದರು . ಶ್ರೀ ಪ್ರಕಾಶ್ ಶೆಟ್ಟಿ , ಶ್ರೀನಿಧಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ದಿನಕರ ಶೆಟ್ಟಿ, ರವಿ ಶೆಟ್ಟಿ ಉಪಸ್ಥಿತರಿದ್ದರು.



Related posts

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆಟಿಡೊಂಜೆ ಬಂಟರೆ ಕೂಟ

Mumbai News Desk

ಮುಂಬೈನ ಬಾಂದ್ರಾ ಗರೀಬ್ ನಗರದಲ್ಲಿ ಪಶ್ಚಿಮ ರೈಲ್ವೆಯಿಂದ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಬುಲ್ಡೋಜರ್ ಘರ್ಜನೆ, ನಿವಾಸಿಗಳ ಆಕ್ರೋಶ

Mumbai News Desk

ಭಾರತೀಯ ಜನತಾ ಪಕ್ಷ ಡೊಂಬಿವಲಿ ಘಟಕದ ಆಶ್ರಯದಲ್ಲಿ ಜನ ಆರೋಗ್ಯ ಯೋಜನೆ.

Mumbai News Desk

ಮಲಾಡ್ ಶ್ರೀ ಮಹಮ್ಮಾಯಿ  ದೇವಸ್ಥಾನದಲ್ಲಿ ಭಕ್ತಿ ಸಂಭ್ರಮದೊಂದಿಗೆ ದಸರಾ ಮಹೋತ್ಸವ ಸಂಪನ್ನ

Mumbai News Desk

ಶ್ರೀ ರಜಕ ಸಂಘ ಮುಂಬಯಿಯ 85ನೇ ವಾರ್ಷಿಕ ಮಹಾಸಭೆ

Mumbai News Desk

ಘೋಡ್ ಬಂದರ್ ರೋಡ್ ಕನ್ನಡ ಅಸೋಶಿಯೇಶನ್ ಅನಾಥ ಮಕ್ಕಳ ನಿರ್ವಹಣಾ ಕೇಂದ್ರಕ್ಕೆ ಭೇಟಿ ಮತ್ತು ವಿದ್ಯಾರ್ಥಿ ದತ್ತು ಸ್ವೀಕಾರ ಕಾರ್ಯಕ್ರಮ

Mumbai News Desk