32.1 C
Mumbai
June 7, 2026
Mumbai News Kannada
ತುಳುನಾಡು

ಹೆಜಮಾಡಿ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ಆಯ್ಕೆ.





ಹೆಜಮಾಡಿಯ ಪ್ರತಿಷ್ಟಿತ ಬಿಲ್ಲವ ಯುವ ಸಂಘಟನೆ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ನಡಿಕರೆ ಇವರು ಆಯ್ಕೆಯಾಗಿದ್ದಾರೆ.
ದಿನಾಂಕ 22.03.2026 ರಂದು ಹೆಜಮಾಡಿ ಬಿಲ್ಲವ ಸಂಘಡಲ್ಲಿ ಜರುಗಿದ ಸಂಸ್ಥೆಯ ಮಹಾಸಭೆಯಲ್ಲಿ ಇವರನ್ನು ಸರ್ವನುಮತದಿಂದ ಆಯ್ಕೆ ಮಾಡಲಾಯಿತು.
ಇತರ ಪದಾಧಿಕಾರಿಗಳ ವಿವರ :-
ನಿಕಟ ಪೂರ್ವ ಅಧ್ಯಕ್ಷರು:- ಮನೋಜ್ ಸುವರ್ಣ,
ಉಪಾಧ್ಯಕ್ಷರು:- ಭಾಸ್ಕರ ಕೋಟ್ಯಾನ್, ಶಶಿ ಹೆಜಮಾಡಿ, ದಿನೇಶ್ ಹೆಜಮಾಡಿ, ಕೀರ್ತನ್ ಪೂಜಾರಿ
ಪ್ರಧಾನ ಕಾರ್ಯದರ್ಶಿ:- ಪ್ರಸಾದ್. ಬಿ ಹೆಜಮಾಡಿ,
ಜತೆ ಕಾರ್ಯಡರ್ಶಿ:-ಗುರು ಪ್ರಸಾದ್ ಪಡುಕರೆ,
ಕೋಶಾಧಿಕಾರಿ :-ದೀಕ್ಷಿತ್
ಜತೆ ಕೋಶಾಧಿಕಾರಿ:- ಹೇಮಚಂದ್ರ ಶಿವನಗರ
ಕ್ರೀಡಾ ಕಾರ್ಯದರ್ಶಿಗಳು:- ಅಶ್ವಿನ್, ಅಜಿತ್, ಸಚಿನ್, ರಾಜೇಶ್ ಎಸ್
ಸಂಘಟನಾ ಕಾರ್ಯದರ್ಶಿ ಗಳು:-
ಕಾರ್ತಿಕ್ ಪೂಜಾರಿ, ಹರೀಶ್, ಸಾರ್ತಿಕ್
ಸಲಹೆಗಾರರು:- ಲೀಲಾದರ್ ಅಮೀನ್, ಮನೋಹರ್ ಅಮೀನ್, ಶ್ರೀನಿವಾಸ್ ಪೂಜಾರಿ,ಮನೋಹರ್ ಹೆಜಮಾಡಿ, ಮೋಹನ್ ಸುವರ್ಣ
ಇವರುಗಳು ಆಯ್ಕೆಯಾಗಿದ್ದಾರೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk

ಮುಲ್ಕಿ ಅರಸು ಪ್ರಶಸ್ತಿ 2025 ಪ್ರಧಾನ ಹಾಗೂ ಸಾಧಕರಿಗೆ ಗೌರವಾರ್ಪಣೆ ಸಮಾರಂಭ: ಪತ್ರಕರ್ತ ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ.

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ ಸಂಭ್ರಮ; ಭಕ್ತಿಪರವಶತೆಯ ಹೊರೆಕಾಣಿಕೆ ಸಮರ್ಪಣೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ  ಗೌರವ.

Mumbai News Desk

ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಯ ಅಂಗವಾಗಿ ಕಾಪು ಶ್ರೀ ಮಾರಿಯಮ್ಮನ ದರುಶನ

Mumbai News Desk