September 6, 2026
Mumbai News Kannada
ಪ್ರಕಟಣೆ

ಶ್ರೀ ಮಣಿಕಂಠ ಸೇವಾ ಸಮಿತಿ ,ವಸಾಯಿ ಡಿ.13ರಂದು 22ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.





ಶ್ರೀ ಮಣಿಕಂಠ ಸೇವಾ ಸಮಿತಿ ವಸಾಯಿ ,ಇದರ 22ನೇ ವರ್ಷದ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ.13 ರಂದು ಬುಧವಾರ , ವಸಾಯಿ ಪಶ್ಚಿಮ ,ದತ್ತನಿ ಮಾಲ್ ನ ಆರ್ನ ಸ್ವರ್ಣ ಬಾಂಕ್ವೆಟ್ ಹಾಲ್ ನಲ್ಲಿ , ಜಯಶೀಲ ಗುರುಸ್ವಾಮಿ ,ಮೀರಾ ರೋಡ್ ,ಇವರ ಮಾರ್ಗದರ್ಶನದಲ್ಲಿ ಜರಗಲಿದೆ.

ಕಾರ್ಯಕ್ರಮದ ವಿವರ :
ಬೆಳ್ಳಿಗ್ಗೆ 6 ಗಂಟೆಯಿಂದ ಗಣಹೋಮ(ಕೃಷ್ಣ ಭಟ್ ನಾಲಸೋಪರ ,ಇವರಿಂದ)
ಬೆಳ್ಳಿಗ್ಗೆ 9 ರಿಂದ 11 ರ ತನಕ ಸ್ಥಳೀಯ ಮಹಿಳೆಯರಿಂದ ಭಜನೆ.
11 ರಿಂದ 12 ಗಂಟೆ ತನಕ ಭಜನೆ (ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಮೀರಾ ರೋಡ್ ,ಇವರಿಂದ)
ಮಧ್ಯಾಹ್ನ 12 ರಿಂದ 1.30 ರ ತನಕ ಮಹಾಪೂಜೆ, ಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ .
1.30 ರಿಂದ 4 ರ ತನಕ ಅನ್ನ ಸಂತರ್ಪಣೆ.
ವಸಾಯಿ ಪರಿಸರದ ಶ್ರೀ ಅಯ್ಯಪ್ಪ ಭಕ್ತರು, ತುಳು-ಕನ್ನಡಿಗರು ಮಹಾಪೂಜೆಯಲ್ಲಿ ಉಪಸ್ಥಿತರಿರುವಂತ್ತೆ , ಶ್ರೀ ಮಣಿಕಂಠ ಸೇವಾ ಸಮಿತಿಯ ಗೌರವ ಅಧ್ಯಕ್ಷ ಕರ್ನೂರು ಶಂಕರ್ ಆಳ್ವ, ಅಧ್ಯಕ್ಷ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷ ಎಕ್ಕಾರ್ ದಿನೇಶ್ ಹೆಗ್ಡೆ, ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿ ರಾಧಾಕೃಷ್ಣ ಶೆಟ್ಟಿ, ಜತೆ ಕೋಶಾಧಿಕಾರಿ ಸುಧೀರ್ ಸಾಲ್ಯಾನ್, ಪೂಜಾ ಸಮಿತಿಯ ಸಲಾಹಗಾರರಾದ ದಿನೇಶ್ ಭಂಡಾರಿ, ಉಮೇಶ್ ಕಾಂತವರ ವಿನಂತಿಸಿದ್ದಾರೆ.
ವಿ.ಸೂ. : ಭಕ್ತರು ತರುವ ಹೂ, ಹಣ್ಣು-ಕಾಯಿ,ಫಲವಸ್ತು, ಅನ್ನದಾನ ವಸ್ತುಗಳನ್ನು ಹರಕೆ ರೂಪದಲ್ಲಿ ಸ್ವೀಕರಿಸಲಾಗುವುದು.

.

.

.

.



Related posts

ಏಪ್ರಿಲ್ 4 ರಂದು ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ), ಮುಂಬೈ ವತಿಯಿಂದ ಶನಿ ಪೂಜೆ ಮತ್ತು ಭಜನಾ ಸಂಧ್ಯಾ

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ: ಫೆ. 22ರಂದು ವಾರ್ಷಿಕ ಮಹಾಪೂಜೆ, ಮಹಾಸಭೆ

Mumbai News Desk

ವಸಯಿ ಕರ್ನಾಟಕ ಸಂಘ 38ನೇ ವಾರ್ಷಿಕೋತ್ಸವ ಸಂಭ್ರಮ, ನೃತ್ಯ ವೈಭವ, ಸನ್ಮಾನ

Mumbai News Desk

ಎ. 14 ರಂದು ಗೋರೆಗಾಂವ್ ಕರ್ನಾಟಕ ಸಂಘದ ತುಳು ಪರ್ಬ ದತ್ತಿ ನಿಧಿ ಕಾರ್ಯಕ್ರಮ  

Mumbai News Desk

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ ಯಲ್ಲಿ ಕಾರ್ತಿಕ ಮಾಸದ ದೀಪೋತ್ಸವ

Mumbai News Desk

ಎ. 5 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿವತಿಯಿಂದ ಹಸಿರುವಾಣಿ ಹೊರೆಕಾಣಿಕೆ ಪೂರ್ವಭಾವಿ ಸಮಾಲೋಚನಾ ಸಭೆ

Mumbai News Desk