July 23, 2026
Mumbai News Kannada
ಸುದ್ದಿ

ಮುಂಬೈ: 67 ವರ್ಷದ ಹಿರಿಯ ನಾಗರಿಕ ಗೋವಿಂದ ನಾರಾಯಣ ಧುರಿ ನಾಪತ್ತೆ; ಸುಳಿವು ನೀಡಲು ಕುಟುಂಬಸ್ಥರ ಮನವಿ







ಗೋವಿಂದ ನಾರಾಯಣ ಧುರಿ ಎಂಬ 67 ವರ್ಷದ ಹಿರಿಯ ನಾಗರಿಕರು ಕಳೆದ 27-03-2026 ರಿಂದ ಮುಂಬೈಯ ಬಾಂದ್ರದಿಂದ ನಾಪತ್ತೆಯಾಗಿದ್ದು, ಇದುವರೆಗೆ ಮನೆಗೆ ಮರಳದ ಕಾರಣ ಕುಟುಂಬಸ್ಥರು ಆತಂಕಗೊಂಡಿದ್ದಾರೆ. 5 ಅಡಿ ಎತ್ತರವಿರುವ ಇವರು ಪ್ರಸ್ತುತ ತಲೆಯ ಮೇಲೆ ಕೂದಲು ಹೊಂದಿರುವುದಿಲ್ಲ (ಬೋಳು ತಲೆ).
ಕಳೆದ ಎರಡು ದಿನಗಳಿಂದ ಇವರ ಯಾವುದೇ ಸುಳಿವು ಸಿಕ್ಕಿಲ್ಲ ಹಾಗೂ ಇವರ ಮೊಬೈಲ್ ಫೋನ್ ಕೂಡ ಸಂಪರ್ಕಕ್ಕೆ ಸಿಗುತ್ತಿಲ್ಲ. ಕುಟುಂಬದವರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಈ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತರೆ ಅಥವಾ ಎಲ್ಲಾದರೂ ಕಂಡುಬಂದಲ್ಲಿ ಕೂಡಲೇ ಈ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಲು ವಿನಂತಿಸಲಾಗಿದೆ.
ಮಯೂರ್ – 8286746480
ಮನೀಶ್ – 8080857528
ನಿಮ್ಮ ಈ ಪುಟ್ಟ ಸಹಕಾರವು ಒಂದು ಕುಟುಂಬವನ್ನು ಮತ್ತೆ ಒಂದುಗೂಡಿಸಲು ಸಹಾಯವಾಗಬಹುದು.



Related posts

ಪಾಲ್ಘರ್ ರಘು ಶೆಟ್ಟಿ ನಿಧನ.

Mumbai News Desk

ನಾಸಿಕ್ ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ:

Mumbai News Desk

ಮೇರು ಸಾಹಿತಿ ಅಮೃತ ಸೋಮೇಶ್ವರ ನಿಧನ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘದ ವಾರ್ಷಿಕ ಮಹಾಸಭೆ. ಒಗ್ಗಟ್ಟಿನಿಂದ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸೋಣ, :ರಾಜು ಮೆಂಡನ್ 

Mumbai News Desk

ನಿಶಾ ಪೂಜಾರಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ

Mumbai News Desk