September 6, 2026
Mumbai News Kannada
ಮುಂಬಯಿ

ವಸಯಿ ಕರ್ನಾಟಕ ಸಂಘದ ವಿಹಾರ ಕೂಟ





ವಸಯಿ: ವಸಯಿ ಕರ್ನಾಟಕ ಸಂಘದ ವತಿಯಿಂದ ಮಾರ್ಚ್ 28ರ ಶನಿವಾರದಂದು ಎಚ್.ಡಿ. ಬೀಚ್ ರಿಸೋರ್ಟ್, ವಸಯಿ ಇಲ್ಲಿ ಎರಡು ದಿನಗಳ ವಿಹಾರ ಕೂಟ ನಡೆಯಿತು.

​ಸಂಘದ ಗೌರವಾಧ್ಯಕ್ಷ ವಿಶ್ವನಾಥ್ ಪಿ. ಶೆಟ್ಟಿ, ಅಧ್ಯಕ್ಷ ಕರ್ನೂರು ಶಂಕರ ಆಳ್ವ, ಉಪಾಧ್ಯಕ್ಷ ರವೀಂದ್ರ ಕೆ. ಶೆಟ್ಟಿ, ಗೌರವ ಕಾರ್ಯದರ್ಶಿ ಹರಿಪ್ರಸಾದ್ ಎಸ್. ಶೆಟ್ಟಿ, ಕೋಶಾಧಿಕಾರಿ ವಿಜಯ್ ಎಂ. ಶೆಟ್ಟಿ, ಜೊತೆ ಕಾರ್ಯದರ್ಶಿ ಸಿ. ಎ. ವಿಜಯ ಕುಂದರ್, ಜೊತೆ ಕೋಶಾಧಿಕಾರಿ ಗಂಗಾಧರ ಟಿ. ಶೆಟ್ಟಿ, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ಪಾಂಡು ಎಲ್. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಓ. ಪಿ. ಪೂಜಾರಿ, ಸದಸ್ಯತ್ವ ನೋಂದಣಿ ಕಾರ್ಯಾಧ್ಯಕ್ಷ ಹರೀಶ್ ಎನ್. ಶೆಟ್ಟಿ ಸೇರಿದಂತೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಷಾ ಎಸ್. ಶೆಟ್ಟಿ, ಕಾರ್ಯದರ್ಶಿ ಪೂರ್ಣಿಮಾ ಎ. ಶೆಟ್ಟಿ, ಕೋಶಾಧಿಕಾರಿ ಭಾರತಿ ಎಚ್. ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಮಹಿಳಾ ವಿಭಾಗದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

​ವಿಹಾರ ಕೂಟದ ಅಂಗವಾಗಿ ಮನರಂಜನಾ ಕಾರ್ಯಕ್ರಮಗಳು ಹಾಗೂ ಸಾಂಘಿಕ ಚಟುವಟಿಕೆಗಳು ಯಶಸ್ವಿಯಾಗಿ ನೆರವೇರಿದವು.



Related posts

ಕುಂದರ್ ಮೂಲಸ್ಥಾನ ಸಭಾ ಮುಂಬಯಿ : ವಾರ್ಷಿಕ ವಿಹಾರ ಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ಮಲಾಡ್ ಕನ್ನಡ ಸಂಘ ವಾರ್ಷಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ, ಭಜನೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಪುಸ್ತಕ ಹಾಗೂ ಶಾಲಾ ಪರಿಕರಗಳ ವಿತರಣೆ ಕಾರ್ಯಕ್ರಮ

Mumbai News Desk

ಶಾರದೆಯ ವೈಭವ: ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಸಂಭ್ರಮ

Mumbai News Desk

ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ : ಸಿರಿ -ನುಡಿ ವಿಶೇಷ ಉಪನ್ಯಾಸ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ

Mumbai News Desk

ಭಾರತ್ ಬ್ಯಾಂಕ್ ಈ ವರ್ಷದ 2024 ಕ್ಯಾಲೆಂಡರ್ ಬಿಡುಗಡೆ.

Mumbai News Desk