September 6, 2026
Mumbai News Kannada
ಸುದ್ದಿ

ಹೋಟೆಲ್ ಉದ್ಯಮಿ, ಸಂಘಟಕ ದುರ್ಗಾಪ್ರಸಾದ್ ಸಾಲ್ಯಾನ್ ನಿಧನ





ಬಿಲ್ಲವರ ಎಸೋಸಿಯೇಷನ್ ಮುಂಬೈ ಇದರ ಸಕ್ರಿಯ ಸದಸ್ಯರು,ಜಯಸುವರ್ಣ ಅಭಿಮಾನಿ ಸಮಿತಿಯ ಉಪಾಧ್ಯಕ್ಷರು,ಮಹಾರಾಷ್ಟ್ರ ಹೋಟೆಲ್ ಮತ್ತು ರೆಸ್ಟೋರೆಂಟ್ ಫೆಡರೇಶನ್ ಇದರ ಗೌರವ ಪ್ರದಾನ ಕಾರ್ಯದರ್ಶಿ, ಹೋಟೆಲ್ ಉದ್ಯಮಿ, ಮೂಲ್ಕಿ ಮಾನಂಪಾಡಿ ಸಾಲ್ಯಾನ್ ಸ್ಟೇ ಹೌಸ್ ಮಾಲಕ ಶ್ರೀ ದುರ್ಗಾಪ್ರಸಾದ್ ಸಾಲಿಯಾನ್ ಅಲ್ಪ ಕಾಲದ ಅಸೌಖ್ಯದಿಂದಾಗಿ ಇಂದು ತನ್ನ ಮಲಾಡ್ ಸ್ವಗ್ರಹದಲ್ಲಿ ನಿಧನರಾದರು.

ಸರಳ ವ್ಯಕ್ತಿತ್ವದ, ನೇರ ನಡೆ ನುಡಿಯ ಸಾಲ್ಯಾನ್ ರವರು ತುಳುನಾಡು ದೈವ ಭಕ್ತ, ಖ್ಯಾತ ಸಂಘಟಕ, ಹಲವಾರು ಸಂಘ ಸಂಸ್ಥೆಗಳ ಸಕ್ರಿಯ ಕಾರ್ಯಕರ್ತ, ಸಮಾಜ ಸೇವಕ ಹಾಗೂ ಹಿತವಾದ ಮಿತಿ ಮಾತುಗಾರ.

ಮೃತರ ಅಂತಿಮಯಾತ್ರೆ ಅವರ ಮಲಾಡ್ ಪೂರ್ವದ ನಿವಾಸ A /401,ರಿಜ್ವಿ ಒಕ್,ರಹೇಜ ಕಾಂಪ್ಲೆಕ್ಸ್ ರೋಡ್,ಟೈಮ್ಸ್ ಆಫ್ ಇಂಡಿಯಾ ಪ್ರೆಸ್ ಹತ್ತಿರ,ಮಲಾಡ್ ಪೂರ್ವ ಇಲ್ಲಿಂದ ನಾಳೆ ಬೆಳಿಗ್ಗೆ 9.30 ಕ್ಕೆ ಹೊರಟು, ಗೊರೇಗಾವ್ ಶಿವಧಾಮ್ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಮೃತರ ನಿಧನಕ್ಕೆ ಜಯ ಸಿ ಸುವರ್ಣ ಅಭಿಮಾನಿಗಳು, ಶ್ರೀ ನಾರಾಯಣ ಗುರು ಭಜನಾ ಮಂಡಳಿ ಮುಂಬೈ, ಮತ್ತು ಮುಂಬೈ ಬಿಲ್ಲವರು ಹಾಗೂ ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರು ,ಭಾರತ್ ಬ್ಯಾಂಕ್ ನಿರ್ದೇಶಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಶ್ರೀರಕ್ಷೆಯೇ, ಸಾಧನೆಗೆ ಪ್ರೇರಣೆ : ದೇವಿಪ್ರಸಾದ್ ಶೆಟ್ಟಿ ಬೆಳಪು.

Mumbai News Desk

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024 ಪ್ರಕಟ, 69 ಜನರಿಗೆ ರಾಜ್ಯೋತ್ಸವ , 109 ಜನರಿಗೆ ಸಾಧಕ ಪ್ರಶಸ್ತಿ, ಮುಂಬೈಯ ಸಮಾಜ ಸೇವಕ ಸದಾಶಿವ ಶೆಟ್ಟಿ ಕನ್ಯಾಡಿಗೆ ಸಾಧಕ ಪ್ರಶಸ್ತಿ.ರಾಜ್ಯೋತ್ಸವ ಪ್ರಶಸ್ತಿ 2024

Mumbai News Desk

ವಿಲೇಪಾರ್ಲೆ : ಕೆಡವಲಾದ ಜೈನ ಮಂದಿರದ ಪಕ್ಕದ ಹೋಟೆಲ್ ಗೆ ಬಿಎಂಸಿ(BMC)ಯಿಂದ ನೋಟಿಸ್ ಜಾರಿ

Mumbai News Desk

ಇರಾನ್-ಅಮೆರಿಕ ಮಹಾಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಜಾಗತಿಕ ತಲ್ಲಣದ ನಡುವೆ ಶಾಂತಿ ಮಾತುಕತೆಗೆ ಉಭಯ ದೇಶಗಳ ಸಮ್ಮತಿ

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk