30.9 C
Mumbai
June 8, 2026
Mumbai News Kannada
ಪ್ರಕಟಣೆ

ಡಿ.10 ರಂದು ಕರ್ನಾಟಕ ಸಂಘ, ಡೊಂಬಿವಲಿಯ ನಾಡಹಬ್ಬ ಸಮಾರಂಭ





ಕರ್ನಾಟಕ ಸಂಘ, ಡೊಂಬಿವಲಿ ಇದರ ಲಲಿತ ಕಲಾ ವಿಭಾಗ ಮತ್ತು ಮಹಿಳಾ ವಿಭಾಗದ ಸಂಯೋಜನೆಯಲ್ಲಿ ನಾಡಹಬ್ಬ ಸಮಾರಂಭ ನಾಳೆ ದಿನಾಂಕ 10.12.2023 ರವಿವಾರ ಸಂಜೆ 4.30 ಕ್ಕೆ ಠಾಕುರ್‌ಹಾಲ್, ಟಂಡನ್ ರಸ್ತೆ, ಡೊಂಬಿವಲಿ (ಪೂರ್ವ) ದಲ್ಲಿ ಕರ್ನಾಟಕ ಸಂಘ, ಡೊಂಬಿವಲಿ ಇದರ ಅಧ್ಯಕ್ಷರಾದ ಸುಕುಮಾರ ಎನ್. ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರುಗಲಿರುವುದು. ಕಾರ್ಯಾಧ್ಯಕ್ಷರಾದ ದಿವಾಕರ ಟಿ. ಶೆಟ್ಟಿ, ಇಂದ್ರಾಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.

ಮುಖ್ಯ ಅತಿಥಿಯಾಗಿ ಕನ್ನಡ ವಿಶ್ವವಿದ್ಯಾಲಯ, ಹಂಪಿಯ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಎ.ಸುಬ್ಬಣ್ಣ ರೈ, ಉಪಸ್ಥಿತರಿರುವರು.

ದೇಶ ಭಕ್ತಿ ಗೀತೆ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಮಹಿಳಾ ವಿಭಾಗದವರಿಂದ ನೃತ್ಯ ವೈಭವ ನಡೆಯಲಿದೆ.

ಉಪಾಧ್ಯಕ್ಷರಾದ ಲೋಕನಾಥ ಎ. ಶೆಟ್ಟಿ, ಉಪ-ಕಾರ್ಯಾಧ್ಯಕ್ಷರಾದ ದೇವದಾಸ ಎಲ್. ಕುಲಾಲ್, ಗೌ.ಪ್ರ.ಕಾರ್ಯದರ್ಶಿ ಅಜಿತ್ ಬಿ. ಉಮ್ರಾಣಿ, ಗೌ. ಕೋಶಾಧಿಕಾರಿ ತಾರಾನಾಥ ಎಸ್. ಅಮೀನ್, ಜೊತೆ ಕಾರ್ಯದರ್ಶಿ ದಿನೇಶ್ ಬಿ. ಕುಡ್ಡ, ಜೊತೆ ಕೋಶಾಧಿಕಾರಿ ವಿಮಲಾ ವಿ. ಶೆಟ್ಟಿ, ಲಲಿತ ಕಲಾ ವಿಭಾಗದ ವತಿಯಿಂದ ಕಾರ್ಯಾಧ್ಯಕ್ಷೆ ಸುಷ್ಮಾ ಡಿ. ಶೆಟ್ಟಿ, ಕಾರ್ಯದರ್ಶಿ ರಮೇಶ್ ವಿ. ಶೆಟ್ಟಿ, ಮಹಿಳಾ ವಿಭಾಗದ ವತಿಯಿಂದ ಕಾರ್ಯಾಧ್ಯಕ್ಷೆ ಆಶಾ ಎಲ್. ಶೆಟ್ಟಿ, ಕಾರ್ಯದರ್ಶಿ ಮಾಧುರಿಕ ಆರ್. ಬಂಗೇರ ಹಾಗೂ ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ಸರ್ವರಿಗೂ ಆದರದ ಸ್ವಾಗತ ಕೋರಿದ್ದಾರೆ.

.

.

.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿ  ಜೂ. 16 ರಂದು  ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿವೇತನ , ದತ್ತು ಸ್ವೀಕಾರ, ವಿಧವಾವೇತನ ,ಅಂಗವಿಕಲರಿಗೆ ಆರ್ಥಿಕ ನೆರವು ವಿತರಣೆ

Mumbai News Desk

ಹಿಂದೂ ಸಂಗಮ ಆಯೋಜನಾ ಸಮಿತಿ ಮೂಲ್ಕಿ : ಜ. 25ರಂದು “ಭವ್ಯ ಹಿಂದೂ ಸಂಗಮ”

Mumbai News Desk

ಜು 21 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ

Mumbai News Desk

ಮೂಲ್ಕಿ : ನ. 30ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ಮುಲ್ಕಿಯ ಕೀರ್ತಿಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭ

Mumbai News Desk

ಕಲ್ಯಾಣ್‌ನಲ್ಲಿ ಇಂದು ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಸಂಭ್ರಮ

Mumbai News Desk