July 23, 2026
Mumbai News Kannada
ಸುದ್ದಿ

ಚಿತ್ರಾಪು: ವಿಠಲ ಬಂಗೇರ ನಿಧನ








ಮೂಲ್ಕಿ ಚಿತ್ರಾಪುವಿನ ವಿಠಲ ಬಂಗೇರ ( 80 ವರ್ಷ) ಇವರು 09-04-2026 ರಂದು ಹೃದಯಘಾತದಿಂದ ಇಹಲೋಕ ತ್ಯಜಿಸಿದರು. ಮೃತರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಮಾಜಿ ಅಧ್ಯಕ್ಷರಾಗಿ ನಿರಂತರ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮಂದಿರದ ಅಭಿವೃದ್ಧಿಗಾಗಿ ಇವರು ಶ್ರಮಿಸಿದ್ದು, ಸರ್ವರ ಪ್ರೀತಿಗೆ ಪಾತ್ರರಾಗಿದ್ದರು.
ಮೃತರು ಪತ್ನಿ ಪ್ರಮೀಳಾ ವಿ. ಬಂಗೇರ, ಪುತ್ರ ಗಿರೀಶ್ ಬಂಗೇರ, ಸುನಿಲ್ ಬಂಗೇರ, ಪುತ್ರಿಯರಾದ ವನಿತಾ, ಕವಿತಾ, ಪ್ರಜ್ಞಾ ಹಾಗೂ ಅಳಿಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಸಂಚಾಲಕರಾದ ಚಿತ್ರಾಪು ಬಿಲ್ಲವ ಸಂಘ ಮುಂಬೈಯ ಪದಾಧಿಕಾರಿಗಳು, ಸದಸ್ಯರು, ಚಿತ್ರಾಪು ಬಿಲ್ಲವ ಭಕ್ತ ವೃಂದ ದುಬೈಯ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಭಕ್ತಿ, ಶ್ರದ್ದೆಯಿಂದ ಜರಗಿದ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ

Mumbai News Desk

ಅಂತಾರಾಷ್ಟ್ರೀಯ ಮಾನವಾಧಿಕಾರ ಫೆಡರೇಶನ್ ಮಹಾರಾಷ್ಟ್ರ : ಪಾಲ್ಘರ್ ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನಿಯುಕ್ತಿ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (02/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ – ತಾಳಮದ್ದಳೆ 

Mumbai News Desk

ಭಾರತ್ ಬ್ಯಾಂಕ್‌ ನ ಗೋರೆಗಾಂವ್ ಶಾಖೆಯ ಗಣೇಶ್ ಪೂಜಾರಿ ಸೇವಾ ನಿವೃತ್ತಿ

Mumbai News Desk