July 23, 2026
Mumbai News Kannada
ಸುದ್ದಿ

ಮಂಗಳೂರು : ಮೂಲತ್ವ ಫೌಂಡೇಶನ್ ಮತ್ತು ವಿವಿಧ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ







ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಸೇವಾ ಭಾರತಿ ಕರ್ನಾಟಕ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಘಟಕ, ಕೇಶವ ಸ್ಮೃತಿ ಸಂವರ್ಧನ ಸಮಿತಿ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ಮಂಗಳೂರು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಸಭಾಂಗಣದಲ್ಲಿ ಜರುಗಿತು

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೊಫೆಸರ್ ಗಣಪತಿ ಗೌಡ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಭಾರತೀಯ ಕೆ ಚೆನ್ನಯ್ಯ ಸ್ವಾಮಿ ವಹಿಸಿದ್ದರು

ಈ ಕಾರ್ಯಕ್ರಮದಲ್ಲಿ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಪ್ರಕಾಶ್ ಕೋಟ್ಯಾನ್, ಕೇಶವ ಸ್ಮೃತಿ ಸೌಹಾರ್ದನ ಸಮಿತಿಯ ಶ್ರೀ ಗಜಾನನ ಪೈ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ನ ಸಂಯೋಜಕರಾದ ಪ್ರೊಫೆಸರ್ ಡಾಕ್ಟರ ಶೇಷಪ್ಪ ಅಮೀನ್, ಉಪಸ್ಥಿದ್ದರು ಶ್ರೀಯುತ ಶೇಷಪ್ಪ ಅಮೀನ್ ಅವರು ಸ್ವಾಗತಿಸಿದರು, ಚೆನ್ನಯ್ಯ ಸ್ವಾಮಿ ಪ್ರಸ್ತಾವಿಕ ಭಾಷಣ ಮಾಡಿದರು. ಡಾಕ್ಟರ್ ಕುಸುಮ್ ಇವರು ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು ಹಾಗೂ ಮಾದಕ ದ್ರವ್ಯ ವ್ಯಸನ ಮಾಡಿ ಬಿಟ್ಟ ವ್ಯಕ್ತಿಗಳು ಬಂದು ತನ್ನ ಅನುಭವವನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಸುಮಾರು 40 ಕಾಲೇಜಿನ ಎನ್ಎಸ್ಎಸ್ ನ ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದ ವಂದನಾರ್ಪಣೆ ಶ್ರೀಮತಿ ಶೈನಿ ಇವರು ನೆರವೇರಿಸಿಕೊಟ್ಟರು



Related posts

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ

Mumbai News Desk

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ್ ಬ್ಯಾಂಕ್ ಸಾಧನೆ: ಇನ್ಫೋಸಿಸ್ ಫಿನಾಕಲ್ ಇನ್ನೋವೇಶನ್ ಅವಾರ್ಡ್ಸ್ 2026’

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ ನಿಧನ

Mumbai News Desk

ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಕಾರ್ಕಳದ ಪ್ರತಿಭೆ ಸಿಂಚನ್ ಎ. ಪೂಜಾರಿ ಆಯ್ಕೆ: ಕರ್ನಾಟಕಕ್ಕೆ ಹೆಮ್ಮೆಯ ಗೌರವ

Mumbai News Desk

ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ ಅರೆಸ್ಟ್

Mumbai News Desk

ಮೊದಲ ಮಳೆಗೆ ತತ್ತರಿಸಿದ ಮುಂಬಯಿ, ತಲ್ಲಣಗೊಂಡ ಜನತೆ,ಅಪಾರ ಹಾನಿ.

Mumbai News Desk