September 6, 2026
Mumbai News Kannada
ತುಳುನಾಡು

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಿಮೆ ಸಾರುವ ವೀಡಿಯೋ ಆಲ್ಬಮ್ ಬಿಡುಗಡೆ





.

.

ಶ್ರೀ ಕ್ಷೇತ್ರ ಬಪ್ಪನಾಡು ದೇವಸ್ಥಾನದ ಹಿರಿಮೆ ಸಾರುವ ದೃಶ್ಯ ಕಾವ್ಯದ ವೀಡಿಯೋ ಅಲ್ಬಮ್ ಎಪ್ರಿಲ್ 3 ರಂದು ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆ ಗೊಂಡಿತು.ಬಪ್ಪನಾಡು ದುರ್ಗಾ ಪಾರಾಯಣ ಗ್ರೂಪ್ ಪ್ರಸ್ತುತಿಯಲ್ಲಿ, ಮೂಲ್ಕಿಯ ದುರ್ಗಾ ಸ್ಟುಡಿಯೋ ಸಂಕಲನದ ಭಕ್ತಿಗೀತೆಯ ಅಲ್ಬಮ್ ಅದಮಾರು ರಾಮಕೃಷ್ಣ ಭಟ್ ಬೆಂಗಳೂರು ಇವರಿಂದ ರಚಿಸಲ್ಪಟ್ಟ ಹಾಡಿಗೆ ಚಲನಚಿತ್ರ ಸಂಗೀತ ನಿರ್ದೇಶಕ ಶ್ರೀ ಭಾಸ್ಕರ ರಾವ್ ಬಿ.ಸಿ ರೋಡ್ ಅವರು ಸಂಗೀತ ನೀಡಿದ್ದು, ಮಂಗಳೂರಿನ ಮಹಿಳಾ ಶ್ರೀ ಸತ್ಯಸಾಯಿ ಸಂಸ್ಥೆಯ ಉತ್ತರ ವಿಭಾಗದ ಆಧ್ಯಾತ್ಮಿಕ ಸಂಯೋಜಕಿ ಮಂಜುಳಾ ಪ್ರಭಾಕರ್ ರಾವ್ ಅವರು ಧ್ವನಿ ನೀಡಿದ್ದಾರೆ.
ಈ ವಿಶೇಷ ಸಮಾರಂಭದಲ್ಲಿ ಕ್ಷೇತ್ರದ ಪ್ರಮುಖರಾದ ಶ್ರೀ ದುಗ್ಗಣ್ಣ ಸಾವಂತರು, ಅರಸರು ಮೂಲ್ಕಿ ಸೀಮೆ ಹಾಗೂ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ,ಶಿಬರೂರು ವೇದಮೂರ್ತಿ ಗೋಪಾಲಕೃಷ್ಣ ತಂತ್ರಿ, ಸರೋಜಿನಿ ಸುವರ್ಣ, ನಾಗೇಶ್ ಬಪ್ಪನಾಡು, ರಾಧಾ ಎಚ್ ಭಟ್, ನಾಗರಾಜ ಹೆಜಮಾಡಿ, ರಾಮಚಂದ್ರ ಬಪ್ಪನಾಡು, ಶ್ರೀನಿವಾಸ ಬಪ್ಪನಾಡು, ಪ್ರಥಮ್ ಎಸ್ ಬಪ್ಪನಾಡು, ಬಿ ಕೆ ಶೆಟ್ಟಿ ಅವರು ಅತಿಥಿಗಳಾಗಿ ಭಾಗವಹಿಸಿದ್ದರು .ಈ ಯೋಜನೆಯು ನಾಗೇಶ್ ಬಪ್ಪನಾಡು ಅವರ ಸಂಯೋಜನೆ ಭಕ್ತಿ ಮತ್ತು ಸಂಗೀತದ ಈ ಅಪೂರ್ವ ಸಂಗಮವನ್ನು ಕಣ್ತುಂಬಿಕೊಳ್ಳಲು ಭಕ್ತಾಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು: ಮೂರನೇ ಸ್ಥನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಮೂಲ್ಕಿ : ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ

Mumbai News Desk

ಕಾಪು ಮೂರನೇ ಮಾರಿಯಮ್ಮ ದೇವಸ್ಥಾನ ರಜತ ಗದ್ದುಗೆ ವಿಜ್ಞಾಪನ ಪತ್ರ ಬಿಡುಗಡೆ.

Mumbai News Desk

ಸುರತ್ಕಲ್‌ನಲ್ಲಿ ನಶಾ ಮುಕ್ತ ಸಮಾಜ ನಿರ್ಮಾಣ ಜಾಗೃತಿ ಕಾರ್ಯಕ್ರಮ

Mumbai News Desk

ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮ ಶ್ರೀ ಗುರು ನಾರಾಯಣ ಜಯಂತಿ ಕಾರ್ಯಕ್ರಮದಲ್ಲಿ ಹರಿಶ್ಚಂದ್ರ ಪಿ ಸಾಲಿಯಾನ್‌ರವರಿಗೆ ಸನ್ಮಾನ

Mumbai News Desk

ಲಯನ್ಸ್ ಕ್ಲಬ್ ಕೆಮ್ಮಣ್ಣು ಅಸ್ತಿತ್ವಕ್ಕೆ : ಸ್ಥಾಪಕ ಅಧ್ಯಕ್ಷರಾಗಿ ಜಗದೀಶ್ ಕೆಮ್ಮಣ್ಣು ಹಾಗೂ ಪದಾಧಿಕಾರಿಗಳ ಆಯ್ಕೆ

Mumbai News Desk