30 C
Mumbai
April 24, 2026
Mumbai News Kannada
ಪ್ರಕಟಣೆ

ಡಿ.13 ರಂದು ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿಯ 22ನೇ ವರ್ಷದ ಅಯ್ಯಪ್ಪ ಮಹಾಪೂಜೆ. 





ಶ್ರೀ ಮಣಿಕಂಠ ಸೇವಾ ಸಮಿತಿ, ವಸಾಯಿ ಇದರ 22ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ಡಿಸೆಂಬರ್ 13 ರಂದು ಬುಧವಾರ ವಸಯಿ (ಪ)ಆರ್ನ ಸ್ವರ್ಣ ಬಾಂಕ್ವೆಟ್ ಹಾಲ್, ದತ್ತನಿ ಮಾಲ್, ಸ್ಮಾರ್ಟ್ ಬಾಜರ್ ಹತ್ತಿರ, ಇಲ್ಲಿ ಜಯಶೀಲ ಗುರುಸ್ವಾಮಿ ಮೀರಾ ರೋಡ್ ಇವರ ದಿವ್ಯ ಹಸ್ತದಿಂದ ಮಹಾಪೂಜೆ ನಡೆಯಲಿದೆ.

ಬೆಳಿಗ್ಗೆ 06.30 ರಿಂದ : ಗಣಹೋಮ ಶ್ರೀ ಕೃಷ್ಣ ಭಟ್ ನಲ್ಲಸೋಪರ ಅವರಿಂದ.

ಬೆಳಿಗ್ಗೆ 09.00 ರಿಂದ 11.00ರ ತನಕ : ಭಜನಾ ಕಾರ್ಯಕ್ರಮ ಸ್ಥಳೀಯ ಮಹಿಳೆಯರಿಂದ

ಬೆಳಿಗ್ಗೆ 11.00 ರಿಂದ 12.00ರ ತನಕ * ಭಜನಾ ಕಾರ್ಯಕ್ರಮ ಲಕ್ಷ್ಮೀ ನಾರಾಯಣ ಭಜನಾ ಮಂಡಳಿ ಮೀರಾರೋಡ್. ಮಧ್ಯಾಹ್ನ 12.00 ರಿಂದ 01.30ರ ತನಕ – ಮಹಾಪೂಜೆ, ಮಂಗಳಾರತಿ ಆ ಬಳಿಕ ತೀರ್ಥ-ಪ್ರಸಾದ ವಿತರಣೆಮಧ್ಯಾಹ್ನ 01.30 ರಿಂದ 04.00ರ ತನಕ  ಅನ್ನ ಸಂತರ್ಪಣೆ ನಡೆಯಲಿದೆ.

ಆ ಪ್ರಯುಕ್ತ ಭಕ್ತಾಭಿಮಾನಿಗಳಾದ ತಮ್ಮೆಲ್ಲರ ತನು-ಮನ-ಧನಗಳ ಸಹಕಾರವನ್ನು ಅಪೇಕ್ಷಿಸುವುದರೊಂದಿಗೆ ಸದ್ರಿ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ, ತೀರ್ಥ-ಪ್ರಸಾದವನ್ನು ಸ್ವೀಕರಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುತ್ತೇವೆ ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ ಕರ್ನೂರು ಶಂಕರ್ ಆಳ್ವ (ಗೌರವ ಅಧ್ಯಕ್ಷ)ಯಶೋಧರ್ ವಿ. ಕೋಟ್ಯಾನ್ (ಅಧ್ಯಕ್ಷ)ಎಕ್ಕಾರ್ ದಿನೇಶ್ ಹೆಗ್ಡೆ (ಉಪಾಧ್ಯಕ್ಷ)ನಿತ್ಯಾನಂದ ಶೆಟ್ಟಿ (ಕಾರ್ಯದರ್ಶಿ)ದಿನೇಶ್‌ ಭಂಡಾರಿ (ಪೂಜಾ ಸಮಿತಿ ಸಲಹಾಗಾರ)ರಾಧಕೃಷ್ಣ ಶೆಟ್ಟಿ (ಖಜಾಂಚಿ)ಸುಧೀರ್ ಸಾಲ್ಯಾನ್ (ಜೊತೆ ಖಜಾಂಚಿ)ಉಮೇಶ್‌ ಕಾಂತಾವರ (ಪೂಜಾ ಸಮಿತಿ ಸಲಹಾಗಾರ) ಸದಸ್ಯರು ಭಕ್ತರು ವಿನಂತಿಸಿಕೊಂಡಿದ್ದಾರೆ

.

.



Related posts

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024”

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ ಮುಂಬಯಿ – ಸೆ. 7 ರಂದು 94 ನೇ ವರ್ಷದ ಗಣೇಶೋತ್ಸವ ಆಚರಣೆ

Mumbai News Desk

ಜೀವ ರಕ್ಷಕ, ಈಜು ತಜ್ಞ ಈಶ್ವರ್ ಮಲ್ಪೆ ಅವರಿಗೆ 10ನೇ ಮೂಲತ್ವ ವಿಶ್ವ ಪ್ರಶಸ್ತಿ 2024

Mumbai News Desk

ಸೆ. 20 ರಂದು ಡೊಂಬಿವಲಿ ಶ್ರೀ ಜಗದಂಬ ಮಂದಿರದಲ್ಲಿ ಯಕ್ಷಗಾನ ಕಲೆಯ ಆರಾಧನೆ – “ಭಂಡಾರ ಜಾವಡಿ”

Mumbai News Desk

ಮೀರಾ ಭಾಯಂದರ್: ನಾಳೆ (ಮಾ. 1) ಮಹಿಳಾ ಕಲಾವಿದರಿಂದ ‘ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನ

Mumbai News Desk