28.4 C
Mumbai
March 7, 2026
Mumbai News Kannada
ಪ್ರಕಟಣೆ

ಡಿ.13 ರಂದು ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿಯ 22ನೇ ವರ್ಷದ ಅಯ್ಯಪ್ಪ ಮಹಾಪೂಜೆ. 





ಶ್ರೀ ಮಣಿಕಂಠ ಸೇವಾ ಸಮಿತಿ, ವಸಾಯಿ ಇದರ 22ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ಡಿಸೆಂಬರ್ 13 ರಂದು ಬುಧವಾರ ವಸಯಿ (ಪ)ಆರ್ನ ಸ್ವರ್ಣ ಬಾಂಕ್ವೆಟ್ ಹಾಲ್, ದತ್ತನಿ ಮಾಲ್, ಸ್ಮಾರ್ಟ್ ಬಾಜರ್ ಹತ್ತಿರ, ಇಲ್ಲಿ ಜಯಶೀಲ ಗುರುಸ್ವಾಮಿ ಮೀರಾ ರೋಡ್ ಇವರ ದಿವ್ಯ ಹಸ್ತದಿಂದ ಮಹಾಪೂಜೆ ನಡೆಯಲಿದೆ.

ಬೆಳಿಗ್ಗೆ 06.30 ರಿಂದ : ಗಣಹೋಮ ಶ್ರೀ ಕೃಷ್ಣ ಭಟ್ ನಲ್ಲಸೋಪರ ಅವರಿಂದ.

ಬೆಳಿಗ್ಗೆ 09.00 ರಿಂದ 11.00ರ ತನಕ : ಭಜನಾ ಕಾರ್ಯಕ್ರಮ ಸ್ಥಳೀಯ ಮಹಿಳೆಯರಿಂದ

ಬೆಳಿಗ್ಗೆ 11.00 ರಿಂದ 12.00ರ ತನಕ * ಭಜನಾ ಕಾರ್ಯಕ್ರಮ ಲಕ್ಷ್ಮೀ ನಾರಾಯಣ ಭಜನಾ ಮಂಡಳಿ ಮೀರಾರೋಡ್. ಮಧ್ಯಾಹ್ನ 12.00 ರಿಂದ 01.30ರ ತನಕ – ಮಹಾಪೂಜೆ, ಮಂಗಳಾರತಿ ಆ ಬಳಿಕ ತೀರ್ಥ-ಪ್ರಸಾದ ವಿತರಣೆಮಧ್ಯಾಹ್ನ 01.30 ರಿಂದ 04.00ರ ತನಕ  ಅನ್ನ ಸಂತರ್ಪಣೆ ನಡೆಯಲಿದೆ.

ಆ ಪ್ರಯುಕ್ತ ಭಕ್ತಾಭಿಮಾನಿಗಳಾದ ತಮ್ಮೆಲ್ಲರ ತನು-ಮನ-ಧನಗಳ ಸಹಕಾರವನ್ನು ಅಪೇಕ್ಷಿಸುವುದರೊಂದಿಗೆ ಸದ್ರಿ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ, ತೀರ್ಥ-ಪ್ರಸಾದವನ್ನು ಸ್ವೀಕರಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುತ್ತೇವೆ ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ ಕರ್ನೂರು ಶಂಕರ್ ಆಳ್ವ (ಗೌರವ ಅಧ್ಯಕ್ಷ)ಯಶೋಧರ್ ವಿ. ಕೋಟ್ಯಾನ್ (ಅಧ್ಯಕ್ಷ)ಎಕ್ಕಾರ್ ದಿನೇಶ್ ಹೆಗ್ಡೆ (ಉಪಾಧ್ಯಕ್ಷ)ನಿತ್ಯಾನಂದ ಶೆಟ್ಟಿ (ಕಾರ್ಯದರ್ಶಿ)ದಿನೇಶ್‌ ಭಂಡಾರಿ (ಪೂಜಾ ಸಮಿತಿ ಸಲಹಾಗಾರ)ರಾಧಕೃಷ್ಣ ಶೆಟ್ಟಿ (ಖಜಾಂಚಿ)ಸುಧೀರ್ ಸಾಲ್ಯಾನ್ (ಜೊತೆ ಖಜಾಂಚಿ)ಉಮೇಶ್‌ ಕಾಂತಾವರ (ಪೂಜಾ ಸಮಿತಿ ಸಲಹಾಗಾರ) ಸದಸ್ಯರು ಭಕ್ತರು ವಿನಂತಿಸಿಕೊಂಡಿದ್ದಾರೆ

.

.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಗುರುನಾರಾಯಣ ಯಕ್ಷಗಾನ ಮಂಡಳಿಯ ಭಾಗವತರಾದ ಗಂಗಾಧರ್ ಸುವರ್ಣ ಅವರ ಕಲಾ ಸೇವೆಗೆ 25 ವರ್ಷ, ಆಗಸ್ಟ್ 2ರಂದು ”ಯಕ್ಷ ಸಂಭ್ರಮ’

Mumbai News Desk

ಅ.9,ಭಾಯಂದರ್ ಬಿಲ್ಲವರ ಅಸೋಸಿಯೇಶನಿನ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ.

Mumbai News Desk

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ, ಜು.21:   ಭಾಯಂದರ್ ಪೂರ್ವದಲ್ಲಿ  “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

  ಪುಣೆ  ‌:ಸುಂದರ ಪೂಜಾರಿ ಕಾಣೆಯಾಗಿದ್ದಾರೆ

Mumbai News Desk

ಜಗಜ್ಯೋತಿ ಕಲಾವೃಂದದ ಸಾಹಿತ್ಯ ಪ್ರಶಸ್ತಿ ಪ್ರಕಟ: ಪ್ರಜ್ಞಾ ಮತ್ತಿಹಳ್ಳಿ, ತೇಜಾವತಿ ಎಚ್.ಡಿ. ಆಯ್ಕೆ

Mumbai News Desk