August 8, 2026
Mumbai News Kannada
ತುಳುನಾಡು

  ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ  ಹೊರೆ ಕಾಣಿಕೆ   ಸಮರ್ಪಣೆ.






ಮುಲ್ಕಿ :   ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ದಾನಿ ಡಾ. ಪ್ರಕಾಶ್  ಶೆಟ್ಟಿಯವರ ಮುಂದಾಲತ್ವದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೆಳಪು ಡಾ. ದೇವಿಪ್ರಸಾದ್  ಶೆಟ್ಟಿ ಅವರ ನೇತೃತ್ವದಲ್ಲಿ  ಹಸಿರು ಹೊರೆ ಕಾಣಿಕೆ ಕಾರ್ಯಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಲ್ಕಿ    ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಿಂದ   ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಒಕ್ಕೂಟದ ಮಹಾನಿರ್ದೇಶಕರಾದ  ಮೆರಿಟ್ ಹಾಸ್ಪಿಟಾಲಿಟಿ ಸಿಎಂಡಿ  ಅಶೋಕ್ ಶೆಟ್ಟಿ ಬೆಳ್ಳಾಡಿ, ಮುಂಬಯಿ ಬಂಟರ ಸಂಘದ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಶಿಬರೂರು.  ಮುಲ್ಕಿ ಬಂಟರ ಸಂಘ.ಅಧ್ಯಕ್ಷರು ಅಶೋಕ್ ಶೆಟ್ಟಿ,  ಮುಲ್ಕಿ ಬಂಟರ ಸಂಘ,ಕಾರ್ಯದರ್ಶಿ ಸಾಯಿನಾಥ್ ಶೆಟ್ಟಿ ಒಕ್ಕೂಟದ ವಿಶೇಷ ಆವಾನಿತರಾದ ರವಿರಾಜ ಶೆಟ್ಟಿ , ಸಂಚಾಲಕರಾದ ಕೊಲ್ಲಾಡಿ  ಬಾಲಕೃಷ್ಣ ರೈ , ಶಿವಪ್ರಸಾದ್ ರೈ   ಸುರೇಶ್  ಶೆಟ್ಟಿ ಶ್ರೀ ಶ್ರೀಶ  ಶೆಟ್ಟಿ ಉಪಸ್ಥಿತರಿದ್ದರು

Show quoted text



Related posts

*ಕಲಾ ಸಾಧನ ಸಂಸ್ಥೆ ಸಮರ್ಪಿಸಿದ ಸ್ವರದಾರ ಸಂಗೀತ ಹಬ್ಬ, ಸಂಗೀತ ಆರೋಗ್ಯಕ್ಕೆ ಔಷಧಿ ಇದ್ದಂತೆ;: ಐಕಳ ಹರೀಶ್ ಶೆಟ್ಟಿ*

Mumbai News Desk

ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನ – ವಾರ್ಷಿಕ ಬಂಡಿ ನೇಮೋತ್ಸವ ಸಂಪನ್ನ

Mumbai News Desk

ಮುದ್ರಾಡಿ ಪ್ರೌಢಶಾಲೆ: ಉತ್ತಮ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಗೌರವ , ನಿವೃತ್ತ ಮುಖ್ಯ ಶಿಕ್ಷಕಿಗೆ ಸಮ್ಮಾನ

Mumbai News Desk

ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಹರೀಶ್ ಕೋಟ್ಯಾನ್ ಆಯ್ಕೆ

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಪದಾಧಿಕಾರಿಗಳಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ

Mumbai News Desk