32 C
Mumbai
April 24, 2026
Mumbai News Kannada
ಮುಂಬಯಿ

ಭಾರತೀಯ ಜನತಾ ಪಕ್ಷ ಡೊಂಬಿವಲಿ ಘಟಕದ ಆಶ್ರಯದಲ್ಲಿ ಜನ ಆರೋಗ್ಯ ಯೋಜನೆ.





ಭಾರತೀಯ ಜನತಾ ಪಾರ್ಟಿ ಡೊಂಬಿವಲಿ ಗ್ರಾಮೀಣ ಘಟಕದ ವತಿಯಿಂದ ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಯ ಅಡಿಯಲ್ಲಿ 5 ಲಕ್ಷದ ವರಗೆ ಉಚಿತ ಉಪಚಾರ ಸಿಗುವುದು.
ಸೋಮವಾರದಿಂದ ಶನಿವಾರದವರೆಗೆ (ಶುಕ್ರವಾರ ದಂದು ಮುಚ್ಚಲಾಗಿದೆ) ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರ ವರಗೆ ಹಾಗೂ ಸಂಜೆ 5.00 ರಿಂದ 8.00 ರ ವರಗೆ ಗ್ರಾಮೀಣ ಕಾರ್ಯಾಲಯ ಗಣೇಶ್ ಮಂದಿರದ ಹತ್ತಿರ, ಎಮ್. ಐ. ಡಿ. ಸಿ ಇಲ್ಲಿ ನೋಂದಣಿ ಮಾಡಬಹುದು .
ದಕ್ಷಿಣ ಭಾರತೀಯರು, ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಭಾರತೀಯ ಜನತಾ ಪಾರ್ಟಿಯ ಡೊಂಬಿವಲಿ ಗ್ರಾಮೀಣ ವಿಭಾಗದ ದಕ್ಷಿಣ ಭಾರತೀಯ ಘಟಕದ ಕಾರ್ಯಾಧ್ಯಕ್ಷ ರತನ್ ಪೂಜಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ರಾಮಚಂದ್ರ ಬೈಕಂಪಾಡಿ ಹಾಗೂ ಪ್ರತಾಪ್ ಕೋಟ್ಯಾನ್‌ಗೆ ನುಡಿ ನಮನ

Mumbai News Desk

ಧರ್ಮಪಾಲ ದೇವಾಡಿಗರಿಗೆ  ದೇವಾಡಿಗ ಸಂಘದ ಗೌರವ. ಸಮಾಜದ ಅಭಿವೃದ್ಧಿ ಕಾರ್ಯಕ್ಕೆ ಧರ್ಮಪಾಲರ ಕೊಡುಗೆ ಅಪಾರ: ರವಿ ದೇವಾಡಿಗ

Mumbai News Desk

ಭಂಡಾರಿ ಸೇವಾ ಸಮಿತಿ ಮುಂಬಯಿ  ಮಹಿಳಾ ವಿಭಾಗದ ಆಶ್ರಯದಲ್ಲಿ ಹಳದಿ ಕುಂಕುಮ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭಾವೀಶ್ ಮನೋಹರ್ ಶೆಟ್ಟಿ ಗೆ ಶೇ 90.60 ಅಂಕ.

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ : ಭಕ್ತಿ ಸಂಭ್ರಮದ   ಪಲ್ಲಕ್ಕಿ ಉತ್ಸವ, .

Mumbai News Desk

ಬಂಟರ ಸಂಘ, ಮುಂಬಯಿ, ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ ಮಹಿಳಾ‌ ವಿಭಾಗ- ಆಟಿದ ಪೊರ್ಲ್ ತಿರ್ಲ್ ಕಾರ್ಯಕ್ರಮ

Mumbai News Desk