September 6, 2026
Mumbai News Kannada
ಮುಂಬಯಿ

ಭಾರತೀಯ ಜನತಾ ಪಕ್ಷ ಡೊಂಬಿವಲಿ ಘಟಕದ ಆಶ್ರಯದಲ್ಲಿ ಜನ ಆರೋಗ್ಯ ಯೋಜನೆ.





ಭಾರತೀಯ ಜನತಾ ಪಾರ್ಟಿ ಡೊಂಬಿವಲಿ ಗ್ರಾಮೀಣ ಘಟಕದ ವತಿಯಿಂದ ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಯ ಅಡಿಯಲ್ಲಿ 5 ಲಕ್ಷದ ವರಗೆ ಉಚಿತ ಉಪಚಾರ ಸಿಗುವುದು.
ಸೋಮವಾರದಿಂದ ಶನಿವಾರದವರೆಗೆ (ಶುಕ್ರವಾರ ದಂದು ಮುಚ್ಚಲಾಗಿದೆ) ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರ ವರಗೆ ಹಾಗೂ ಸಂಜೆ 5.00 ರಿಂದ 8.00 ರ ವರಗೆ ಗ್ರಾಮೀಣ ಕಾರ್ಯಾಲಯ ಗಣೇಶ್ ಮಂದಿರದ ಹತ್ತಿರ, ಎಮ್. ಐ. ಡಿ. ಸಿ ಇಲ್ಲಿ ನೋಂದಣಿ ಮಾಡಬಹುದು .
ದಕ್ಷಿಣ ಭಾರತೀಯರು, ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಭಾರತೀಯ ಜನತಾ ಪಾರ್ಟಿಯ ಡೊಂಬಿವಲಿ ಗ್ರಾಮೀಣ ವಿಭಾಗದ ದಕ್ಷಿಣ ಭಾರತೀಯ ಘಟಕದ ಕಾರ್ಯಾಧ್ಯಕ್ಷ ರತನ್ ಪೂಜಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.



Related posts

ಚಿತ್ರಾಪು ಬಿಲ್ಲವರ ಸಂಘ ಮುಂಬಯಿಯ 80ನೇ ವಾರ್ಷಿಕ ಮಹಾಸಭೆ

Mumbai News Desk

ವಾಲ್ಕೇಶ್ವರ ಕವಳೆ ಮಠ ದಲ್ಲಿ  ಪ್ರತಿಷ್ಠಾ ವರ್ಧಂತಿ ಉತ್ಸವ. 

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ : ಗುರುಪೂರ್ಣಿಮೆ ಆಚರಣೆ.

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೋಕ್ಷ ರವಿ ಶೆಟ್ಟಿಗೆ ಶೇ 91.80 ಅಂಕ

Mumbai News Desk

ನಾರಾಯಣ ಗುರುಗಳ ತತ್ವದೊಂದಿಗೆ ಸಮಾಜ ಸಂಘಟನೆಯಾಗಲಿ: ಸೂರ್ಯಕಾಂತ್ ಜಯ ಸುವರ್ಣ

Mumbai News Desk