29.9 C
Mumbai
August 12, 2026
Mumbai News Kannada
ತುಳುನಾಡು

ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ  ಕ್ರಿಕೆಟ್ ಪಂದ್ಯಾಕೂಟ : ಶಾಲೆಗೆ ರೂಪಾಯಿ 1,67,875/ ಹಸ್ತಾಂತರ.





 ಉಡುಪಿ :ಇನ್ನಂಜೆ ಫ್ರೆಂಡ್ಸ್ ಇನ್ನಂಜೆ ಇವರ ಆಶ್ರಯದಲ್ಲಿ ಹಳೆ ವಿದ್ಯಾರ್ಥಿ ಹಾಗೂ ದಾನಿಗಳ ಸಹಕಾರದಲ್ಲಿ ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಇನ್ನಂಜೆ ಮೈದಾನದಲ್ಲಿ ಇನ್ನಂಜೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಿ, ಅದರಲ್ಲಿ ಉಳಿದ ಮೊತ್ತ 1,67,875 ವನ್ನು ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ನಟರಾಜ್ ಉಪಾಧ್ಯಾಯ, ದೈಹಿಕ ಶಿಕ್ಷಕರಾದ ನವೀನ್ ಶೆಟ್ಟಿ, ಅಧ್ಯಾಪಕಿಯಾದ ಶಶಿಕಲಾ ಆಚಾರ್ಯ ಇವರಿಗೆ ಹಸ್ತಾಂತರಿಸಲಾಯಿತು. 

   ಈ ಸಂದರ್ಭದಲ್ಲಿ ಇನ್ನಂಜೆ ಫ್ರೆಂಡ್ಸ್  ಇದರ ಸದಸ್ಯರುಗಳಾದ ದಿವೇಶ್ ಶೆಟ್ಟಿ, ರಾಜೇಶ್ ಕುಲಾಲ್,ಅನಿರುದ್ಧ, ಪ್ರಶಾಂತ್ ಆಚಾರ್ಯ, ವಿಕೇಶ್ ಶೆಟ್ಟಿ, ನಾಗೇಶ್ ಆಚಾರ್ಯ, ಪ್ರಥಮ್ ಆಚಾರ್ಯ, ನಿತೇಶ್ ಆಚಾರ್ಯ, ಸಚಿನ್ ಅಮೀನ್, ಪವನ್ ಕುಲಾಲ್, ಸಂದೀಪ್ ಅಜೀಲಕಾಡು, ಸಂದೀಪ್ ಆಚಾರ್ಯ,ಗಣೇಶ್ ಆಚಾರ್ಯ , ರವಿ ಪ್ರಸಾದ್, ನೀಲೇಶ್ ಶೆಟ್ಟಿ, ಕೃಷ್ಣ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು..

2025-26 ಸಾಲಿನ ಇನ್ನಂಜೆ ಶಾಲೆಯ 10ನೇ ತರಗತಿ ಫಲಿತಾಂಶ ಕನ್ನಡ ಮಾಧ್ಯಮ ಮತ್ತು ಆಂಗ್ಲಮಾಧ್ಯಮ ಶೇಕಡಾ 100 ಫಲಿತಾಂಶ ಲಭಿಸಿದೆ. 
ಈ ಸಂದರ್ಭದಲ್ಲಿ ಮಾತನಾಡಿದ 
ಇನ್ನಂಜೆ ಫ್ರೆಂಡ್ಸ್ ದಿವೇಶ್ ಶೆಟ್ಟಿ ಒಂದು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಊರ ಪರ – ಊರ ದಾನಿಗಳಿಗೆ, ನಮ್ಮನ್ನು ಪ್ರೋತ್ಸಾಹಿಸಿದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ, ಕಾರ್ಯಕ್ರಮದ ಯಶಸ್ಸಿಗೆ ಬೆನ್ನುಲುಬಾದಂತಹ ನನ್ನೆಲ್ಲಾ ಸಂಘಟಕ ಮಿತ್ರರಿಗೆ, ಶಿಸ್ತುಬದ್ಧವಾಗಿ ಹಾಗೂ ಸಂಯಮದಿಂದ ವರ್ತಿಸಿದ ಕ್ರೀಡಾಪಟುಗಳಿಗೆ, ಕ್ರೀಡಾಭಿಮಾನಿಗಳಿಗೆ , ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ತುಂಬು ಹೃದಯದ ಕೃತಜ್ಞತೆಗಳನ್ನು ತಿಳಿಸಿದರು.



Related posts

ತೊಕ್ಕೊಟ್ಟಿನಲ್ಲಿ ಶ್ರೀ ಸಾಯಿ ಪರಿವಾರ್ ಟ್ರಸ್ಟ್‌ನಿಂದ ವಿಜೃಂಭಣೆಯ ಗುರುಪೂರ್ಣಿಮೆ ಕಾರ್ಯಕ್ರಮ: ಯಕ್ಷಗಾನ ಕಲಾವಿದ ಅಶ್ವಥ್ ಮಂಜನಾಡಿ ಅವರಿಗೆ ಸನ್ಮಾನ ಹಾಗೂ ನೂತನ ವೆಬ್‌ಸೈಟ್ ಲೋಕಾರ್ಪಣೆ

Mumbai News Desk

ಮೂಲ್ಕಿ ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ಕುಬೇವೂರು ಶ್ರೀ ಜಾರಂದಾಯ ದೇವಸ್ಥಾನದ ಅರ್ಚಕ ಶೇಖರ್ ಪೂಜಾರಿ ಅವರಿಗೆ ಗೌರವ

Mumbai News Desk

ಉಡುಪಿ : ಜ. 9ರಂದು ಶೀರೂರು ಮಠದ ಶ್ರೀಗಳ ಉಡುಪಿ ‘ಪುರ ಪ್ರವೇಶ’.

Mumbai News Desk

ಅಕ್ಷತಾ ಪೂಜಾರಿ ಮನೆಗೆ ನುಗ್ಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

Mumbai News Desk

ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಹರೀಶ್ ಕೋಟ್ಯಾನ್ ಆಯ್ಕೆ

Mumbai News Desk

ಕರ್ನಿರೆ: ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಕಾಲಾವಧಿ ನೇಮೋತ್ಸವ ಸಂಪನ್ನ

Mumbai News Desk