27.9 C
Mumbai
June 29, 2026
Mumbai News Kannada
ಸುದ್ದಿ

ಥಾಣೆ : ಶಾರದ ಎಲ್ ಕರ್ಕೇರ ನಿಧನ





ಥಾಣೆ ಕಾಪುರ್ಬಾವಡಿ ನೀಲಕಂಠ ಫಾರ್ಮ್ ನಿವಾಸಿ ಶಾರದ ಲೋಕಯ್ಯ ಕರ್ಕೇರಾ (82) ಅವರು ದೀರ್ಘ ಕಾಲದ ಅಸೌಖ್ಯದಿಂದ ಸೋಮವಾರ ನಿಧನ ಹೊಂದಿದರು. ಮೂಲತಃ ಮಂಗಳೂರಿನವರಾದ ಅವರು ಪುತ್ರಿ ರೂಪಾ ಮೊಗವೀರ, ಅಳಿಯ (ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಥಾಣೆ ಶಾಖೆಯ ಮಾಜಿ ಗೌರವಾಧ್ಯಕ್ಷ ) ಗೋಪಾಲ ಮೊಗವೀರ, ಮೊಮ್ಮಗಳು ನಿಧಿ ಮೊಗವೀರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (21/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

SSLC ಪರೀಕ್ಷೆ : 90% ಅಂಕ ಪಡೆದ ನವ್ಯ ಎನ್ ಸುವರ್ಣ

Mumbai News Desk

ಒಮಾನ್ ಬಿಲ್ಲವಾಸ್ ಸೂಪರ್‌ಲೀಗ್ ಕ್ರೀಡಾಕೂಟ: ಕ್ರೀಡಾಪಟು ರಕ್ಷಾ ಪೂಜಾರಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಕೋಟ್ಯಾನ್ ಗೆ ಸನ್ಮಾನ

Mumbai News Desk

ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರಿನ ಸಹೋದರ, ಸಹೋದರಿಯರು.

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk