28.5 C
Mumbai
August 13, 2026
Mumbai News Kannada
ತುಳುನಾಡು

ಹೆಜಮಾಡಿ ಗರಡಿಯ ಕಾರ್ಣಿಕ: ನೇಮೋತ್ಸವದಲ್ಲಿ ಕಳವಾಗಿದ್ದ ಸರ 24 ಗಂಟೆಯಲ್ಲೇ ಪತ್ತೆ; ವಾರಸುದಾರರಿಗೆ ಹಸ್ತಾಂತರ





ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮದ ದಿನ ಕಮಲ ಎಂಬ ಹೆಂಗಸಿನ ಕುತ್ತಿಗೆಯಿಂದ ಚಿನ್ನದ ಸರ ಕಳವು ಆಗಿ 24 ಗಂಟೆ ಯಲ್ಲಿ ಪುತ್ತೂರು ನಲ್ಲಿ ಕಳ್ಳರನ್ನು ಹಿಡಿದ ವಿಷಯ ಕಳೆದ ಜನವರಿಯಲ್ಲಿ ಬಾರಿ ಸುದ್ದಿಯಾಗಿತ್ತು. ಕೋರ್ಟ್ ಆದೇಶದಂತೆ ಪಡುಬಿದ್ರಿ ಪೊಲೀಸ್ ಇನ್ಸ್ಪೆಕ್ಟರ್ ಶಕ್ತಿ ವೇಲು ಕಮಲ ಇವರಿಗೆ ಮೇ 10 ರಂದು ಸರವನ್ನು ಹೆಜಮಾಡಿ ಗರಡಿಯಲ್ಲಿ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜ್ಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಶ್ವರ ದಯಾನಂದ ಹೆಜಮಾಡಿ, ಗರಡಿ ಅರ್ಚಕ ಗುರುರಾಜ್ ಪೂಜಾರಿ, ಕಾರ್ಯದರ್ಶಿ ಪ್ರಭೋದ್ ಚಂದ್ರ ಹೆಜಮಾಡಿ, ಮಾಧವ ಸನೀಲ್, ಮಾಜಿ ಅಧ್ಯಕ್ಷ ದೊಂಬ ಕೆ ಪೂಜಾರಿ, ಚೆನ್ನಪ್ಪ ಸುವರ್ಣ, ದೀಪಕ್ ಕೋಟಿಯನ್ ನಡೀಕುದ್ರು ಮೊದಲಾದವರು ಉಪಸ್ಥಿತರಿದ್ದರು.



Related posts

ಸಂಸ್ಕೃತಿ, ಬಾಂಧವ್ಯ ಮತ್ತು ಸಾಮರಸ್ಯದ ಸಂಗಮ: ಹೆಜಮಾಡಿಯಲ್ಲಿ ಕಳೆಗಟ್ಟಿದ ‘ಆಟಿಡೊಂಜಿ ದಿನ’ ಉತ್ಸವ

Mumbai News Desk

ಕೋಡಿಕಲ್‌ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್‌ನ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿಗಾರ್ ಆಯ್ಕೆ

Mumbai News Desk

ಮುಲ್ಕಿ : ಕೊಳಚಿಕಂಬಳ ದೈವಸ್ಥಾನದಲ್ಲಿ ವೈಭವದ ನೇಮೋತ್ಸವ ಸಂಪನ್ನ

Mumbai News Desk

“ಉಡುಪಿ ಆಂಥೆಮ್” ಉಡುಪಿ ಬಗ್ಗೆ ಸುಂದರ ಗೀತೆಯ ವಿಡಿಯೋ ಬಿಡುಗಡೆ

Mumbai News Desk

ಮುಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಭವ್ಯ ಸ್ವಾಗತ ಗೋಪುರ ನಿರ್ಮಾಣಕ್ಕೆ ಬಿಲ್ಲವ ಸಮಾಜದ ಸಿದ್ಧತೆ

Mumbai News Desk

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk