September 6, 2026
Mumbai News Kannada
ಕರಾವಳಿ

ಸಮಾಜ ಸೇವಕ, ಕಾಪು ರಂಗತರಂಗದ ರೂವಾರಿ ಲೀಲಾದರ್ ಶೆಟ್ಟಿ ದಂಪತಿ ಆತ್ಮಹತ್ಯೆ.





ಕಾಪುವಿನ ಜನಪ್ರಿಯ ಸಮಾಜ ಸೇವಕ, ಹೆಸರಾಂತ ಕಲಾ ಸಂಸ್ಥೆ ಕಾಪು ರಂಗತರಂಗ ದ ಸ್ಟಾಪಕ, ನಿರ್ದೇಶಕ ಲೀಲಾದರ್ ಶೆಟ್ಟಿ ಮತ್ತು ಅವರ ಪತ್ನಿ ವಸುಂದರ ಅವರು ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲರನ್ನೂ ದಿಗ್ರಮೆ ಗೋಳಿಸಿದೆ.
ಬಡವರಿಗೆ, ಕಷ್ಟದಲಿರುವವರಿಗೆ ,ಕಲಾವಿದರಿಗೆ ಸದಾ ಸಹಾಯ ಮಾಡಲು ಧಾವಿಸುತ್ತಿದ್ದ , ಅವರು ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಖ್ಯಾತ ನಾಟಕ ಸಂಸ್ಥೆ ಕಾಪು ರಂಗತರಂಗವನ್ನು ಸ್ಥಾಪಿಸಿ ,ಉತ್ತಮ ನಾಟಕಗಳ ಮೂಲಕ ರಾಜ್ಯ, ಹೊರರಾಜ್ಯದಲ್ಲೂ ಕಲಾಭಿಮಾನಿ ಅಭಿಮಾನಿಗಳನ್ನು ಲೀಲಾಧರ್ ಶೆಟ್ಟಿ ಹೊಂದಿದ್ದರು.
ಲೀಲಾಧರ್ ಶೆಟ್ಟಿ ಮತ್ತು ಅವರ ಪತ್ನಿಯ ಹಠಾತ್ ನಿಧನದಿಂದ ಅವರ ಅಭಿಮಾನಿಗಳು, ಕಲಾವಿದರು, ಕಲಾಭಿಮಾನಿಗಳು ದುಃಖಿತರಾಗಿದ್ದಾರೆ.
ಅವರ ಅಂತ್ಯಕ್ರಿಯೆ ಇಂದು ಸಂಜೆ (ಡಿ.13) 4 ಗಂಟೆಗೆ ನಡೆಯಲಿದೆ.



Related posts

ಭಟ್ಕಳ ಕಪ್ಪೆಚಿಪ್ಪು ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ, ಕರಾವಳಿಯಲ್ಲಿ ತೀವ್ರ ಶೋಕ ಸಾಗರ

Mumbai News Desk

ಗುರುಪುರ ಬಂಟರ ಮಾತೃ ಸಂಘ : ಬೃಹತ್ ರಕ್ತದಾನ ಶಿಬಿರ

Mumbai News Desk

ಡಿ.25ಕ್ಕೆ ಆಶಾ ಪ್ರಕಾಶ್ ಶೆಟ್ಟಿ “ನೆರವು” ಪ್ರದಾನ ಕಾರ್ಯಕ್ರಮ 

Mumbai News Desk

“ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ” -ಕನ್ಯಾನ ಸದಾಶಿವ ಶೆಟ್ಟಿ

Mumbai News Desk

ವಿಶ್ವಶಾಂತಿಗಾಗಿ ರಾಮಾಂಜಿ ಮೌನ ಪ್ರತಿಭಟನೆ

Chandrahas

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ “ಸ್ಮಾರ್ಟ್ ಕ್ಲಾಸ್ ” ಉದ್ಘಾಟನೆ ಕಾರ್ಯಕ್ರಮ .

Mumbai News Desk