July 23, 2026
Mumbai News Kannada
ಕರಾವಳಿ

ಸಮಾಜ ಸೇವಕ, ಕಾಪು ರಂಗತರಂಗದ ರೂವಾರಿ ಲೀಲಾದರ್ ಶೆಟ್ಟಿ ದಂಪತಿ ಆತ್ಮಹತ್ಯೆ.







ಕಾಪುವಿನ ಜನಪ್ರಿಯ ಸಮಾಜ ಸೇವಕ, ಹೆಸರಾಂತ ಕಲಾ ಸಂಸ್ಥೆ ಕಾಪು ರಂಗತರಂಗ ದ ಸ್ಟಾಪಕ, ನಿರ್ದೇಶಕ ಲೀಲಾದರ್ ಶೆಟ್ಟಿ ಮತ್ತು ಅವರ ಪತ್ನಿ ವಸುಂದರ ಅವರು ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲರನ್ನೂ ದಿಗ್ರಮೆ ಗೋಳಿಸಿದೆ.
ಬಡವರಿಗೆ, ಕಷ್ಟದಲಿರುವವರಿಗೆ ,ಕಲಾವಿದರಿಗೆ ಸದಾ ಸಹಾಯ ಮಾಡಲು ಧಾವಿಸುತ್ತಿದ್ದ , ಅವರು ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಖ್ಯಾತ ನಾಟಕ ಸಂಸ್ಥೆ ಕಾಪು ರಂಗತರಂಗವನ್ನು ಸ್ಥಾಪಿಸಿ ,ಉತ್ತಮ ನಾಟಕಗಳ ಮೂಲಕ ರಾಜ್ಯ, ಹೊರರಾಜ್ಯದಲ್ಲೂ ಕಲಾಭಿಮಾನಿ ಅಭಿಮಾನಿಗಳನ್ನು ಲೀಲಾಧರ್ ಶೆಟ್ಟಿ ಹೊಂದಿದ್ದರು.
ಲೀಲಾಧರ್ ಶೆಟ್ಟಿ ಮತ್ತು ಅವರ ಪತ್ನಿಯ ಹಠಾತ್ ನಿಧನದಿಂದ ಅವರ ಅಭಿಮಾನಿಗಳು, ಕಲಾವಿದರು, ಕಲಾಭಿಮಾನಿಗಳು ದುಃಖಿತರಾಗಿದ್ದಾರೆ.
ಅವರ ಅಂತ್ಯಕ್ರಿಯೆ ಇಂದು ಸಂಜೆ (ಡಿ.13) 4 ಗಂಟೆಗೆ ನಡೆಯಲಿದೆ.



Related posts

ಶಿಬರೂರು ನೂತನ ದ್ವಾರಕ್ಕೆ ಶಿಲಾನ್ಯಾಸ*

Mumbai News Desk

ಶ್ರೀ ದ್ವಾರಕಾಮಾಯಿ ಮಠ ಶಂಕರಪುರ : ಅರ್ಥಪೂರ್ಣವಾಗಿ ಜರಗಿದ ವಿಶ್ವ ಪ್ರಾಣಿ, ಪಕ್ಷಿಗಳ ಮೋಕ್ಷ ದಿನಾಚರಣೆ

Mumbai News Desk

ಕಾಪು ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಉಪ್ಪಳದಿಂದ ಶಿರೂರು ಭಾಗದ ಎಲ್ಲಾ ಮೊಗವೀರ ಭಾಂದವರು ಸಹಕಾರ ನೀಡುತ್ತೇವೆ : ದ.ಕ. ಮೊಗವೀರ ಮಹಾಜನ ಸಂಘ

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಕರ್ನಿರೆ ಎ 1 ರಿಂದ 3 ವರೆಗೆ    ಜಾರಂದಾಯ ದೈವದ ಕಾಲಾವಧಿ ನೇಮೋತ್ಸವ,

Mumbai News Desk

ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಕಾಯಕಲ್ಪ: ಶೀಘ್ರದಲ್ಲೇ ಕರಾವಳಿ ಭಾಗದಲ್ಲಿ ಸಚಿವ ಸಂಪುಟ ಸಭೆ – ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

Mumbai News Desk

ಕುಲಾಲ  ಸಂಘ ಮುಂಬೈ ಯ  ಕುಲಾಲ ಭವನ ಮಂಗಳೂರು ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ,

Mumbai News Desk