30 C
Mumbai
April 24, 2026
Mumbai News Kannada
ಕರಾವಳಿ

ಸಮಾಜ ಸೇವಕ, ಕಾಪು ರಂಗತರಂಗದ ರೂವಾರಿ ಲೀಲಾದರ್ ಶೆಟ್ಟಿ ದಂಪತಿ ಆತ್ಮಹತ್ಯೆ.





ಕಾಪುವಿನ ಜನಪ್ರಿಯ ಸಮಾಜ ಸೇವಕ, ಹೆಸರಾಂತ ಕಲಾ ಸಂಸ್ಥೆ ಕಾಪು ರಂಗತರಂಗ ದ ಸ್ಟಾಪಕ, ನಿರ್ದೇಶಕ ಲೀಲಾದರ್ ಶೆಟ್ಟಿ ಮತ್ತು ಅವರ ಪತ್ನಿ ವಸುಂದರ ಅವರು ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲರನ್ನೂ ದಿಗ್ರಮೆ ಗೋಳಿಸಿದೆ.
ಬಡವರಿಗೆ, ಕಷ್ಟದಲಿರುವವರಿಗೆ ,ಕಲಾವಿದರಿಗೆ ಸದಾ ಸಹಾಯ ಮಾಡಲು ಧಾವಿಸುತ್ತಿದ್ದ , ಅವರು ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಖ್ಯಾತ ನಾಟಕ ಸಂಸ್ಥೆ ಕಾಪು ರಂಗತರಂಗವನ್ನು ಸ್ಥಾಪಿಸಿ ,ಉತ್ತಮ ನಾಟಕಗಳ ಮೂಲಕ ರಾಜ್ಯ, ಹೊರರಾಜ್ಯದಲ್ಲೂ ಕಲಾಭಿಮಾನಿ ಅಭಿಮಾನಿಗಳನ್ನು ಲೀಲಾಧರ್ ಶೆಟ್ಟಿ ಹೊಂದಿದ್ದರು.
ಲೀಲಾಧರ್ ಶೆಟ್ಟಿ ಮತ್ತು ಅವರ ಪತ್ನಿಯ ಹಠಾತ್ ನಿಧನದಿಂದ ಅವರ ಅಭಿಮಾನಿಗಳು, ಕಲಾವಿದರು, ಕಲಾಭಿಮಾನಿಗಳು ದುಃಖಿತರಾಗಿದ್ದಾರೆ.
ಅವರ ಅಂತ್ಯಕ್ರಿಯೆ ಇಂದು ಸಂಜೆ (ಡಿ.13) 4 ಗಂಟೆಗೆ ನಡೆಯಲಿದೆ.



Related posts

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಮಕ್ಕಳಿಗೆ ಜ್ಞಾನ ಬೆಳಕು ಶಿಬಿರ

Mumbai News Desk

ಬೊಂಡಾಲದಲ್ಲಿ ಬಯಲಾಟ ಸುವರ್ಣ ಸಂಭ್ರಮ – ಸಾಧಕರ ಸಮ್ಮಾನ *ಯಕ್ಷಗಾನದಿಂದ ಸಂಸ್ಕೃತಿಯ ಪುನರುತ್ಥಾನ: ಪ್ರವೀಣ ಭೋಜ ಶೆಟ್ಟಿ 

Mumbai News Desk

ಶ್ರೀ ಮಣಿಕಂಠನ ಸನ್ನಿಧಾನಕ್ಕೆ ಉಪೇಂದ್ರ ಸ್ವಾಮಿಯರ 24ನೇ ವರ್ಷದ ಪಾದಯಾತ್ರೆ.

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರಬಳ್ಳಿ, ಹೊನ್ನಾವರ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

Mumbai News Desk

ಉಳ್ತೂರು  ಚಿತ್ತಾರಿ‌ ಶ್ರೀ ಮಹಾಗಣಪತಿ   ದೈವಸ್ಥಾನ   ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹದ ಪುರಮೆರವಣಿಗೆ.

Mumbai News Desk

ಮೂಲ್ಕಿ ರಾಷ್ಟ್ರೀಯ  ಹೆದ್ದಾರಿ    ಡೇಂಜರ್  ಜೋನ್ ಗಳ ಸಮಸ್ಯೆ ವಿವರಣೆಗೆ ಮನವಿ

Mumbai News Desk