35 C
Mumbai
June 1, 2026
Mumbai News Kannada
ಸುದ್ದಿ

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.





 ಮುಂಬಯಿ :  ವಿಜಯ ಕಾಲೇಜು ಮುಲ್ಕಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ನಡೆಯಿತು.

ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಡೆದ ಪ್ರತಿಕ್ರಿಯೆಯಲ್ಲಿ ಘಟಕದ ಅಧ್ಯಕ್ಷರಾಗಿ ಅಡ್ವಕೇಟ್ ಶೇಖರ್ ಭಂಡಾರಿಯವರು ಆಯ್ಕೆಯಾಗಿದ್ದು,ಗೌರವಾದ್ಯಕ್ಷರಾಗಿ  ವಾಸುದೇವ ಯಂ ಸಾಲ್ಯಾನ್,ಉಪಾದ್ಯಕ್ಷರಾಗಿ ಭಾಸ್ಕರ್ ಭೋಜ ಶೆಟ್ಟಿ,ಕಾರ್ಯದರ್ಶಿಯಾಗಿ    ಸಿಎ.ರೋಹಿತಾಕ್ಷ ದೇವಾಡಿಗ ಮತ್ತು ಖಜಾಂಗಿಯಾಗಿ ಸರಿತಾ ಸುನಿಲ್ ರಾವ್ ಅವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸಿಎ.ಶಂಕರ್ ಬಿ ಶೆಟ್ಟಿ,ಸಿಎ.ಸೋಮನಾಥ್ ಕುಂದರ್,ಕರ್ನೀರೆ ವಿಶ್ವನಾಥ್ ಶೆಟ್ಟಿ,ಆನಂದ ಶೆಟ್ಟಿ,ಸಿಎ.ಕಿಶೋರ್ ಕುಮಾರ್ ಸುವರ್ಣ,ಪ್ರವೀಣ್ ಭೋಜ ಶೆಟ್ಟಿ,ಅಶೋಕ್ ದೇವಾಡಿಗ,ಲಕ್ಷ್ಮೀಶ ರಾವ್,ಪ್ರಸಾದ್ ಭಂಡಾರಿ,ರಂಜನ್ ಶೆಟ್ಟಿ,ಲಾರೆನ್ಸ್ ಡಿಸೋಜಾ ಮತ್ತು ಸ್ವರ್ಣಜ್ಯೋತಿ ಶೆಟ್ಟಿ ಆಯ್ಕೆಯಾಗಿದ್ದಾರೆ.

———–

 ಸಂಘದ ಸ್ಥಾಪಕ ಅಧ್ಯಕ್ಷ  ಸಿಎ.ಶಂಕರ್ ಬಿ ಶೆಟ್ಟಿ ಅವರು ನೂತನ ಅಧ್ಯಕ್ಷ ಅಡ್ವೊಕೇಟ್ ಶೇಖರ್ ಭಂಡಾರಿ ಅವರನ್ನು ಪುಷ್ಪ ಗುಚ್ಛ ಕೊಟ್ಟು ಗೌರವಿಸಿದರು.

———



Related posts

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ

Mumbai News Desk

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿ ಭೀಕರ ಅಪಘಾತದಿಂದ ಪಾರು: ಜುಹು ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

ಮಂಗಳೂರು ವಿವಿ ಘಟಿಕೋತ್ಸವ : ರೋಹನ್ ಮೊಂತೇರೋ, ಕನ್ಯಾನ ಸದಾಶಿವ ಶೆಟ್ಟಿ, ಎಂ. ಎನ್ ರಾಜೇಂದ್ರಕುಮಾರ್ ಗೆ ಗೌರವ ಡಾಕ್ಟರೇಟ್

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರ :17ನೇ ವರ್ಧಂತ್ಯುತ್ಸವ ಸಂಪನ್ನ  

Mumbai News Desk

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ

Mumbai News Desk