30.7 C
Mumbai
June 20, 2026
Mumbai News Kannada
ಸುದ್ದಿ

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಂಬೈಯಲ್ಲಿ ಚಿಣ್ಣರ ಬಿಂಬದ ವತಿಯಿಂದ ಪ್ರಕಾಶ ಭಂಡಾರಿ ಅವರಿಂದ ಗೌರವ.





ಚಿತ್ರ ವರದಿ ದಿನೇಶ್ ಕುಲಾಲ್.

ಮುಂಬೈ ಮಹಾನಗರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕದ ನೂತನ ಮುಖ್ಯಮಂತ್ರಿ
ಡಿ.ಕೆ. ಶಿವಕುಮಾರ್ ಅವರನ್ನು ಜೂನ್ 20ರಂದು ಸಂಜೆ ಮುಂಬೈಯ ವಿಲೇ ಪಾರ್ಲೆ ಯ ವಿಮಾನ ನಿಲ್ದಾಣದಲ್ಲಿ ಚಿನ್ನರ ಬಿಂಬ ಟ್ರಸ್ಟಿನ ಸಂಸ್ಥಾಪಕ, ನಿವೃತ್ತ ಪೊಲೀಸ್ ಅಧಿಕಾರಿ ಪ್ರಕಾಶ್ ಭಂಡಾರಿ ಯವರು ಶಾಲು ಹೊದಿಸಿ, ಆತ್ಮೀಯವಾಗಿ ಅಭಿನಂದಿಸಿದರು.


ಮುಖ್ಯಮಂತ್ರಿಗಳ ಖಾಸಗಿ ಕಾರ್ಯಕ್ರಮವಾಗಿರುವುದರಿಂದ ಪ್ರಕಾಶ್ ಭಂಡಾರಿಯವರು ತಮ್ಮ ಸಂಸ್ಥೆ ಚಿಣ್ಣರ ಬಿಂಬದ ಬಗ್ಗೆ ಪ್ರಸ್ತಾವಿಕ ವಿಷಗಳನ್ನು ತಿಳಿಸಿದ್ದರು.
ಪ್ರಕಾಶ್ ಭಂಡಾರಿ ಅವರೊಂದಿಗೆ ಉದ್ಯಮಿ ಭರತ್ ವಿಜನ್ ಉಪಸ್ಥರಿದ್ದರು.



Related posts

ಸದಾನಂದ ಪೂಜಾರಿ ಆಕಸ್ಮಿಕ ಸಾವು

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರ :17ನೇ ವರ್ಧಂತ್ಯುತ್ಸವ ಸಂಪನ್ನ  

Mumbai News Desk

ಹೊಸ ಹಣಕಾಸು ವರ್ಷ 2026-27: ಜನಸಾಮಾನ್ಯರ ಬದುಕಿನ ಮೇಲಾಗುವ ಪ್ರಮುಖ ಬದಲಾವಣೆಗಳ ಕೈಪಿಡಿ

Mumbai News Desk

ಕಾಪು : ಲವ ಕರ್ಕೇರ ಅವರಿಗೆ “ಅತ್ಯುತ್ತಮ ಪೊಲೀಸ್ ಸಲಹೆಗಾರ” ಮತ್ತು “ಅತ್ಯುತ್ತಮ ಪೊಲೀಸ್ ಸ್ನೇಹಿತ” ಗೌರವಾರ್ಪಣೆ

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk