June 24, 2026
Mumbai News Kannada
ಸುದ್ದಿ

ವಿಶ್ವ ಧಾರ್ಮಿಕ ನಾಯಕರ ಸಮಾವೇಶದಲ್ಲಿ ಪೂಜ್ಯ ಶ್ರೀ ಪುತ್ತಿಗೆ ಶ್ರೀಗಳ ದಿಕ್ಸೂಚಿ ಭಾಷಣ ಹಾಗೂ ಮಾರಿಷಸ್ ಅಧ್ಯಕ್ಷರಿಂದ ಗೌರವದ ಸ್ವಾಗತ





ಮಾರಿಷಸ್ ದೇಶದಲ್ಲಿ ನಡೆಯಲಿರುವ ಮೂರು ದಿನದ ವಿಶ್ವ ಧಾರ್ಮಿಕ ನಾಯಕರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಉಡುಪಿ ಶ್ರೀ ಪುತ್ತಿಗೆ ಮಠದ ಪೀಠಾಧೀಶರಾದ ಪೂಜ್ಯ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಮಾರಿಷಸ್ ದೇಶದ ಅಧ್ಯಕ್ಷರಾದ ಧರಮ್ ಬೀರ್ ಗೋಕುಲ್ ಅವರು ಹೃತ್ಪೂರ್ವಕವಾಗಿ ಸ್ವಾಗತಿಸಿದರು.
ಸುಮಾರು ಎಂಬತ್ತಕ್ಕೂ ಅಧಿಕ ದೇಶಗಳಿಂದ ಆಗಮಿಸಿರುವ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಸಂಸ್ಥೆಗಳ ನಾಯಕರ ಸಮ್ಮುಖದಲ್ಲಿ ಜಾಗತಿಕ ಮಟ್ಟದ ಪ್ರಮುಖ ಸಮಕಾಲೀನ ಸವಾಲುಗಳೆನಿಸಿರುವ “ಹವಾಮಾನ ವೈಪರಿತ್ಯ, ಸಂಘರ್ಷ ಮತ್ತು ಋಣಭಾರ” ಎಂಬ ವಿಷಯದ ಕುರಿತು ಪೂಜ್ಯ ಶ್ರೀ ಪುತ್ತಿಗೆ ಶ್ರೀಗಳು ದಿಕ್ಸೂಚಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ವಿಶ್ವದ ವಿವಿಧ ದೇಶಗಳ ಗಣ್ಯರು ಹಾಗೂ ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.



Related posts

ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ್ ಬ್ಯಾಂಕ್ ಸಾಧನೆ: ಇನ್ಫೋಸಿಸ್ ಫಿನಾಕಲ್ ಇನ್ನೋವೇಶನ್ ಅವಾರ್ಡ್ಸ್ 2026’

Mumbai News Desk

ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಹಲ್ಲೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:

Mumbai News Desk

ಮುಂಬೈ : ಶ್ರೇಯಸ್ ಆರ್ ಪೂಜಾರಿ ಗೆ Jee Main ನಲ್ಲಿ ಶೇ. 99.36, ಎಚ್ ಎಸ್ ಸಿ ಯಲ್ಲಿ ಶೇ.89 ಅಂಕ

Mumbai News Desk

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ಚಿಕ್ಕಬಳ್ಳಾಪುರದ ಎಂಟು ಭಕ್ತರ ದುರ್ಮರಣ

Mumbai News Desk