29.9 C
Mumbai
August 12, 2026
Mumbai News Kannada
ಸುದ್ದಿ

ಮಲಾಡ್ ಪೂರ್ವ:ವಿನುತಾ ರಾವ್ (ರೇಖಾ) ನಿಧನ.





ಮುಂಬಯಿ:ಮಲಾಡ್ ಪೂರ್ವಗೋವಿಂದ ನಗರದ  ಇರಾನಿ ಕಾಲೋನಿಯ, ಶನಿ ಮಂದಿರದ
ಬಳಿಯ ನಿವಾಸಿ ವಿನುತಾ ರಾವ್ (ರೇಖಾ)(57) ಜೂ.26 ರಂದು ನಿಧನರಾಗಿದ್ದಾರೆ.
ಮೃತರು ಪತಿ,ಶನಿ ಮಂದಿರದ ಹಿರಿಯ ಸದಸ್ಯ
ಉಮನಾಥ್ ರಾವ್ , ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
  ಅಂತ್ಯಕ್ರಿಯೆಯು ಭಾನುವಾರ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ.
ವಿನುತಾ ರಾವ್ (ರೇಖಾ) ಅವರ ನಿಧನಕ್ಕೆ ಶ್ರೀ ಶನಿ ಮಹಾತ್ಮ ಪೂಜಾ ಸಮಿತಿಯ ಅಧ್ಯಕ್ಷರಾದ ಮೋಹನ್ ಬಂಗೇರ ಮತ್ತು ಪದಾಧಿಕಾರಿಗಳು ಹಾಗೂ ಕುಮಾರ ಕ್ಷತ್ರಿಯ ಸಂಘ ಮುಂಬಯಿ ಅಧ್ಯಕ್ಷರಾದ ಎಂ ಡಿ ರಾವ್ ಮತ್ತು  ಪದಾಧಿಕಾರಿಗಳು ದುಃಖ ಸಂತಾಪ ಸೂಚಿಸಿದ್ದಾರೆ. 



Related posts

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk

ಸಿಜೆಪಿ–ಕೇಂದ್ರ ಜಂಟಿ ಸುದ್ದಿಗೋಷ್ಠಿ: ನೀಟ್ ಪೇಪರ್ ಸೋರಿಕೆ ಪ್ರತಿಭಟನೆ ವಾಪಸ್, ಹೊಸ ಕಾಯ್ದೆಗೆ ಸಂಪುಟ ಅಂಕಿತ

Mumbai News Desk

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ   ‘ಸುವರ್ಣಯುಗ’ ಕೃತಿ ಬಿಡುಗಡೆ

Mumbai News Desk

ಭವಾನಿ ಗಿರಿಯಾ ಪೂಜಾರಿ (ಭವಾನಿ ಟೀಚರ್) ನಿಧನ

Mumbai News Desk

ಉಡುಪಿ : ಮಂದಾರ್ತಿ ಮೇಳದ ಕಲಾವಿದ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (26/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk