30.9 C
Mumbai
June 8, 2026
Mumbai News Kannada
ಪ್ರಕಟಣೆ

ಪತ್ರಕರ್ತ ಪ್ರದೀಪ್ ಕುಮಾರೈ ಐಕಳಬಾವರವರಿಗೆ ಸುಳ್ಯ ಬಂಟರ ಸಂಘದಿಂದ ಸನ್ಮಾನ





  ಮಂಗಳೂರಿನ  ಡಿ. 31: ಪ್ರದೀಪ್‌ ಕುಮಾರ್‌ ರೈ  ಅವರಿಗೆ ಸನ್ಮಾನ ಮಂಗಳೂರು: ಸುಳ್ಯ ಬಂಟರ ಯಾನೆ ನಾಡವರ ಸಂಘದಿಂದ ಡಿ. 31ರಂದು ಸಂಘದ ಬಂಟರ ಭವನದಲ್ಲಿ ಬಂಟ ಸಮಾವೇಶ ನಡೆಯಲಿದ್ದು, ಈ ಸಂದರ್ಭದಲ್ಲಿ ಬಂಟರ ವಾಹಿನಿ ಸುದ್ದಿ ಮಾಸಪತ್ರಿಕೆಯ ಸಂಪಾದಕರಾದ. ಪತ್ರಕರ್ತ ಪ್ರದೀಪ್‌ ಕುಮಾರ್‌ ರೈ ಐಕಳಬಾವ ಅವರಿಗೆ ಸನ್ಮಾನ ನಡೆಯಲಿದೆ. ಪತ್ರಿಕಾರಂಗದಲ್ಲಿ ಅವರು ಮಾಡುತ್ತಿರುವ ಸಾಧನೆ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ. ಇವರ ಜತೆಗೆ ಇನ್ನೂ ಹಲವಾರು ಮಂದಿಗೆ ಸನ್ಮಾನ ನಡೆಯಲಿದೆ. ಅಂದು ಇಡೀ ದಿನ  ಕಾರ್ಯಕ್ರಮ ನಡೆಯಲಿದೆ.  ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಸಂಸದ ನಳಿನ್‌ ಕುಮಾರ್‌, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ,,  ಮಂಗಳೂರಿನ ಹಿರಿಯ ಉದ್ಯಮಿ ಡಾ। ಎ. ಸದಾನಂದ ಶೆಟ್ಟಿ, ಶಾಸಕರಾದ ಅಶೋಕ್‌ ಕುಮಾರ್‌ ರೈ, ಭಾಗೀರಥಿ ಮುರುಳ್ಯ, ಮಾಜಿ ಸಚಿವ ಬಿ. ರಮಾನಾಥ ರೈ, ಬೆಂಗಳೂರು  ಬಂಟರ ಸಂಘದ ಅಧ್ಯಕ್ಷ ಮುರಳೀಧರ ಹೆಗ್ಡೆ,  ಗೃಹ ನಿರ್ಮಾಣ ಸಹಕಾರಿ  ಸಂಘ ಬೆಂಗಳೂರು  ಇದರ ಅಧ್ಯಕ್ಷ ಗುರುಪ್ರಸಾದ್‌ ರೈ ಮೊರಂಗಲ್ಲು, ಮಾಜಿ ಶಾಸಕಿ ಟಿ. ಶಕುಂತಳಾ ಶೆಟ್ಟಿ,  ಎಣ್ಣೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಅದಿ ಬೈದೇರುಗಳ ಗರಡಿಯ ಆಡಳಿತದಾರ ಕಟ್ಟಬೀಡು ರಾಮಕೃಷ್ಣ ಶೆಟ್ಟಿ, ವಿದ್ಮಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ  ಸೀತಾರಾಮ ರೈ ಸವಣೂರು, ಸುಳ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್‌ ಶೆಟ್ಟಿ ಮುಂತಾದವರು ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿರುವರು.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) : ಸೆ. 5 ರಂದು 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ

Mumbai News Desk

ಡಿ.24 ಕ್ಕೆ ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ,ಭಾರತಿ ಪಾರ್ಕ್ ಮೀರಾರೋಡ್, 27ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk

ಮೀರಾ ಭಾಯಂದರ್: ನಾಳೆ (ಮಾ. 1) ಮಹಿಳಾ ಕಲಾವಿದರಿಂದ ‘ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಡಿ. 3 ರಂದು 35 ನೇ ವಾರ್ಷಿಕ ಮಹಾಸಭೆ

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ಜ.7 ರಂದು ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ ಇದರ 41ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ

Mumbai News Desk