29 C
Mumbai
August 20, 2026
Mumbai News Kannada
ಪ್ರಕಟಣೆ

ಜೋಗೇಶ್ವರಿ ಶ್ರೀ ಮಹಾಕಾಳಿ ಮಂದಿರ, ಜುಲೈ 8: ಬ್ರಹ್ಮಕಲಶೋತ್ಸವದ 10ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ





ಜೋಗೇಶ್ವರಿ ಪೂರ್ವದ ಪ್ರೇಮ್ ನಗರ ಕ್ವಾರ್ಟರ್ಸ್ ಕಾಲನಿಯಲ್ಲಿ, ತುಳುಕನ್ನಡಿಗರಿಂದ ಸ್ಥಾಪಿಸಲ್ಪಟ್ಟು, ಆರಾಧಿಸಲ್ಪಡುತ್ತಿರುವ ಶ್ರೀ ಮಹಾಕಾಳಿ ಮಂದಿರದ ಪುನ: ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವದ 10ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆಯು ಇದೇ ಬುಧವಾರ ಜು. 8 ರಂದು ವಿವಿಧ ಧಾರ್ಮಿಕ ಸೇವೆಗಳು ಹಾಗೂ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು.

ಅಂದು ಬೆಳಿಗ್ಗೆ 8-00 ರಿಂದ 9-00ರ ತನಕ ಪಂಚಾಮೃತ ಅಭಿಷೇಕ, ಸಂಜೆ 5-00 ರಿಂದ 9-30ರ ತನಕ ಭಜನೆ, ಶೃಂಗಾರ (ಹೂವಿನ) ಸೇವೆ, ಮಹಾ ಮಂಗಳಾರತಿ, ಆವೇಶ ಸೇವೆ, ತದನಂತರ ಮಹಾ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಲಿರುವುದು.

ಸರ್ವ ಭಗವತ್ಭಕ್ತರು ಅಂದಿನ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸಿ ಸಹಭಾಗಿಗಳಾಗಿದ್ದು, ಸಹಕರಿಸಿ, ಶ್ರೀ ಮಹಾಕಾಳಿ ಅಮ್ಮನ ತೀರ್ಥಪ್ರಸಾದ ಸ್ವೀಕರಿಸಿ, ಪುನೀತರಾಗಬೇಕಾಗಿ ಮಂದಿರದ ಆಡಳಿತ ಮತ್ತು ಕಾರ್ಯಕಾರಿ ಸಮಿತಿಯವರು ಹಾಗೂ ಸರ್ವ ಸದಸ್ಯರು ವಿನಂತಿಸಿಕೊಳ್ಳುತ್ತಿರುವರು.



Related posts

ಎ. 5 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿವತಿಯಿಂದ ಹಸಿರುವಾಣಿ ಹೊರೆಕಾಣಿಕೆ ಪೂರ್ವಭಾವಿ ಸಮಾಲೋಚನಾ ಸಭೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ಅಕ್ಟೋಬರ್ 27ರಂದು 57 ನೇ ವಾರ್ಷಿಕ ಮಹಾಸಭೆ.   

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನ – 48ನೇ ವರ್ಷದ ನವರಾತ್ರಿ ಮಹೋತ್ಸವ 2025

Mumbai News Desk

ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Mumbai News Desk

ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ ರಿ. 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ಮಹಾ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ

Mumbai News Desk

ಸೆ. 15 ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್ ಡೊಂಬಿವಲಿಯ ಉದ್ಘಾಟನಾ ಕಾರ್ಯಕ್ರಮ.

Mumbai News Desk