July 21, 2026
Mumbai News Kannada
ಕರಾವಳಿ

ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಸಚಿನ್ ಪೂಜಾರಿ ಹೇರೂರು ಆಯ್ಕೆ: ‘ಬಿರುವೆರ್ ಉಡುಪಿ’ ತಂಡದಿಂದ ಅಭಿನಂದನೆ







ಬ್ರಹ್ಮಾವರ: ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರ ನಾಯಕತ್ವ, ಸೇವಾ ಮನೋಭಾವ ಹಾಗೂ ಸಮಾಜದ ಮೇಲಿನ ಕಾಳಜಿಯಿಂದ ಬಿಲ್ಲವ ಸಮಾಜ ಮತ್ತು ಯುವ ವೇದಿಕೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಅವರ ಅವಧಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ ಎಂದು ‘ಬಿರುವೆರ್ ಉಡುಪಿ’ ಸಂಘಟನೆಯ ಪರವಾಗಿ ತುಂಬು ಹೃದಯದ ಅಭಿನಂದನೆ ಸಲ್ಲಿಸಲಾಗಿದೆ. ಸಚಿನ್ ಪೂಜಾರಿ ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಲು ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದ ಸದಾ ಇರಲಿ ಎಂದು ಶುಭ ಹಾರೈಸಲಾಗಿದೆ.



Related posts

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

Mumbai News Desk

ವಿಶ್ವಶಾಂತಿಗಾಗಿ ರಾಮಾಂಜಿ ಮೌನ ಪ್ರತಿಭಟನೆ

Chandrahas

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Mumbai News Desk

“ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ” -ಕನ್ಯಾನ ಸದಾಶಿವ ಶೆಟ್ಟಿ

Mumbai News Desk

ಕೀನಾರ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಶ್ರೀ ಸಂತೋಷ್ ಶೆಟ್ಟಿಗೆ ಸನ್ಮಾನ

Mumbai News Desk

ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ,  ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.

Mumbai News Desk