31 C
Mumbai
September 11, 2026
Mumbai News Kannada
ಪ್ರಕಟಣೆ

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ-ಭಾಯಂದರ್: ಜು.29: ಗುರುಪೂರ್ಣಿಮೆ ಆಚರಣೆ






​ಮುಂಬಯಿ, ಜು.27: ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ-ಭಾಯಂದರ್ ವತಿಯಿಂದ ಗುರುಪೂರ್ಣಿಮೆ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜು.29 ಬುಧವಾರದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿದೆ.
​ಈ ಕಾರ್ಯಕ್ರಮವು ಮೀರಾ ರೋಡ್ ಪೂರ್ವದ ಜಹಾಂಗೀರ್ ಕಾಂಪ್ಲೆಕ್ಸ್ ರಸ್ತೆಯ ವಿಜಯ ಪಾರ್ಕ್ ಸಮೀಪದ ‘ಸ್ವಸ್ತಿಕ್ ಅಂಬರ್ ಪ್ಲಾಝಾ’ ಸಭಾಗೃಹದಲ್ಲಿ ಜರುಗಲಿದೆ.
​ಸಮಾರಂಭದಲ್ಲಿ ಪರಿಸರದ ಭಜನಾ ಮಂಡಳಿಗಳಿಂದ ಭಜನೆ, ಗುರುಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗುರುಕೃಪೆಗೆ ಪಾತ್ರರಾಗಬೇಕಾಗಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಟ್ರಸ್ಟಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಡೊಂಬಿವಲಿ: ಆಗಸ್ಟ್ 16ರಂದು ‘ಆಟಿಡೊಂಜಿ ದಿನ’ ಕಾರ್ಯಕ್ರಮ

Mumbai News Desk

ಮುಂಬೈ ಘಾಟ್‌ಕೋಪರ್‌ನ ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಜೂನ್ 26 ರಂದು ಶ್ರೀ ದೇವಿಯ ದರ್ಶನ ಸೇವೆ ಮತ್ತು ಅನ್ನಸಂತರ್ಪಣೆ

Mumbai News Desk

ಸೆ. 22 ರಿಂದ ಗೋರೆಗಾಂವ್‌ನ ಶ್ರೀ ಶಾಂತಾ ದುರ್ಗಾದೇವಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘ : ಮಾ. 9ರಂದು 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ

Mumbai News Desk

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಡಿ. 3 ರಂದು 35 ನೇ ವಾರ್ಷಿಕ ಮಹಾಸಭೆ

Mumbai News Desk