28.7 C
Mumbai
July 28, 2026
Mumbai News Kannada
ಪ್ರಕಟಣೆ

ಮಂಗಳೂರಿನ ಮೂಲತ್ವ ಫೌಂಡೇಶನ್ ವತಿಯಿಂದ ಜುಲೈ 29ರಂದು ಗುರುಪೂರ್ಣಿಮೆ ಮಹೋತ್ಸವ







ಮಂಗಳೂರು: ನಗರದ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ “ನಾನೇ ನೀನು, ನೀನೇ ನಾನು” ಎಂಬ ತತ್ತ್ವದೊಂದಿಗೆ ಜುಲೈ 29, 2026ರ ಬುಧವಾರದಂದು ಗುರುಪೂರ್ಣಿಮೆ ಮಹೋತ್ಸವವನ್ನು ಮಂಗಳೂರಿನ ಸುವರ್ಣ ರೆಸಿಡೆನ್ಸಿ, ಮಾರಿಕಾಂಬ ದೇವಸ್ಥಾನದ ರಸ್ತೆ, ತಾರೇತೋಟ ಇಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಗಳೊಂದಿಗೆ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 7.30ರಿಂದ ರಾತ್ರಿ 8.30ರವರೆಗೆ ನಿರಂತರವಾಗಿ ಪೂಜಾ ಕೈಂಕರ್ಯಗಳು ನೆರವೇರಲಿವೆ. ಕಾರ್ಯಕ್ರಮದ ಭಕ್ತಿ ಸಂಗೀತದ ಭಾಗವಾಗಿ ಬೆಳಿಗ್ಗೆ 11.00ರಿಂದ 12.30ರವರೆಗೆ ‘ಶಿವಶಕ್ತಿ ಭಜಕ ವೃಂದ ಕಾವೂರು’ ಹಾಗೂ ಸಂಜೆ 6.00ರಿಂದ 7.30ರವರೆಗೆ ‘ಶ್ರೀ ರಾಮ ಭಜನಾ ಮಂದಿರ ಮರೋಳಿ’ ತಂಡಗಳಿಂದ ಭಜನಾ ಸಂಕೀರ್ತನೆ ಕಾರ್ಯಕ್ರಮ ಜರುಗಲಿದೆ. ಭಕ್ತಾದಿಗಳಿಗೆ ಮಧ್ಯಾಹ್ನ 1.00 ಗಂಟೆಗೆ ಹಾಗೂ ರಾತ್ರಿ 8.00 ಗಂಟೆಗೆ ಮಹಾ ಅನ್ನಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿದೆ.
ಈ ಸದ್ಭಾವನಾ ಧಾರ್ಮಿಕ ಕಾರ್ಯಕ್ರಮಕ್ಕೆ ಶ್ರೀ ಪ್ರಕಾಶ್ ಮೂಲತ್ವ ಹಾಗೂ ಸಂಸ್ಥೆಯ ಸರ್ವ ಸದಸ್ಯರು ಸರ್ವ ಭಕ್ತಾದಿಗಳನ್ನು ಆದರದಿಂದ ಸ್ವಾಗತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9611496044 ಅಥವಾ 9036478093 ಹಾಗೂ ವೆಬ್‌ಸೈಟ್ www.moolathva.org ಅನ್ನು ಸಂಪರ್ಕಿಸಬಹುದು.



Related posts

ಮಾ. 24: ಮಹಿಳಾ ದಿನಾಚರಣೆ ಅಂಗವಾಗಿ ಸ್ಟೇಫೈನ್ (Stay Fine) ಸೂಪರ್‌ಮಾರ್ಟ್‌ನಿಂದ ‘ನಾರಿ ಶಕ್ತಿ’ ಸನ್ಮಾನ ಮತ್ತು ಹಳದಿ-ಕುಂಕುಮ ಸಮಾರಂಭ, ಮಹಿಳೆಯರಿಗೆ ಆಕರ್ಷಕ ಉಡುಗೊರೆ

Mumbai News Desk

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಜನವರಿ 22 ರಾಮನಾಮ ತಾರಕಮ್

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ಆಟಿಡೊಂಜಿ – ಬಂಟ ಕೂಟ ಮತ್ತು ಡಾ| ಆರ್ ಕೆ ಶೆಟ್ಟಿ ಪ್ರಾಯೋಜಿತ “ಸಂಜೀವಿನಿ” ಲೋಕಾರ್ಪಣೆ.

Mumbai News Desk

ಆಮ್ಮಿ ರಂಗಕರ್ಮಿ ( ರಿ ), ಮುಂಬಯಿ ಕೊಂಕಣಿಯಲ್ಲಿ ಜಯಭೇರಿ ಗಳಿಸಿದ ‘ ಲಗ್ನಾ ಪಿಶ್ಶ್ಯೆ ‘ ನಾಟಕ ತಂಡದ ಕರಾವಳಿ ಪ್ರವಾಸ (  26.12.23 ರಿಂದ 31.12.2023 ರ ವರೆಗೆ )

Mumbai News Desk

ಶ್ರೀ ರಜಕ ಸಂಘ ಮುಂಬಯಿ (ರಿ), ಜು. 21 ರಂದು 85ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಸೋಪಾರ : ಜ. 4ರಂದು 30ನೇ ವರ್ಷದ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk