28.4 C
Mumbai
March 7, 2026
Mumbai News Kannada
ಪ್ರಕಟಣೆ

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ





ಮುಂಬಯಿ : ಖ್ಯಾತ ನೃತ್ಯ ಕಲಾವಿದೆ ವಿದೂಶಿ ಗೀತಾ ಸಾಲ್ಯಾನ್ ಅವರ ನಟನಾ ನೃತ್ಯ ಅಕಾಡೆಮಿ  ಪೊವಾಯಿಯ 11ನೇ ವಾರ್ಷಿಕೋತ್ಸವ ಸಮಾರಂಭವು ಡಿ. 17ರಂದು ಮಧ್ಯಾಹ್ನ ೨ ರಿಂದ ಗೋಕುಲ ಶ್ರೀಕೃಷ್ಣ ಕ್ಷೇತ್ರದ ಸಭಾಗೃಹ ಸಾಯನ್ ಇಲ್ಲಿ ನಡೆಯಲಿದೆ .  ಉದಯೋನ್ಮುಖ ಎಳೆಯ ಕಲಾವಿದರು ವಿವಿಧ ನೃತ್ಯಗಳಿಂದ ತಮ್ಮ ಪ್ರತಿಭೆಯನ್ನು ಪ್ರದರ್ಶಸಲಿದ್ದಾರೆ. 

ಗೀತಾ ವೇದ್ ಸ್ಥಾಪಿಸಿದ ನಟನಾ ನೃತ್ಯ ಅಕಾಡೆಮಿ ಪೊವೈ, ಮರೋಲ್ ಮತ್ತು ನಹರ್‌ನಲ್ಲಿ ತನ್ನ ತರಗತಿಗಳನ್ನು ಹೊಂದಿದೆ. ಇವರು ಮುಂಬೈನ ನಳಂದ ನೃತ್ಯ ಕಲಾ ಮಹಾವಿದ್ಯಾಲಯದಿಂದ ಭರತನಾಟ್ಯದಲ್ಲಿ ಲಲಿತಕಲೆಗಳ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಪವಾರ್ ಪಬ್ಲಿಕ್ ಸ್ಕೂಲ್ ಭಾಂಡಪ್‌ನಲ್ಲಿ ಕಾರ್ಯನಿರತರಾಗಿದ್ದಾರೆ. 17ನೇ ಡಿಸೆಂಬರ್ 2023 ರಂದು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರದರ್ಶನ ನೀಡಲಿದ್ದಾರೆ.

ಮುಂಬಯಿಯ ನಲಂದಾ ನೃತ್ಯ ಕಲಾ ಮಹಾವಿದ್ಯಾಲಯದಿಂದ ಭರತ ನಾಟ್ಯವನ್ನು ಅಭ್ಯಾಸಮಾಡಿ ಇದೀಗ ಪವಾರ್ ಪಬ್ಲಿಕ್ ಶಾಲೆಯಲ್ಲಿ ನೃತ್ಯ ಶಿಕ್ಷಕಿಯಾಗಿ ದುಡಿಯುತ್ತಿದ್ದಾರೆ. ದೇಶದ ವಿವಿದೆಡೆ ನೃತ್ಯವನ್ನು ಪ್ರದರ್ಶಿಸಿ ಜನಪ್ರಿಯರಾದ  ಗೀತಾ ಸಾಲ್ಯಾನರು ಪುಣೆ ವಿಶ್ವವಿದ್ಯಾಲಯದ ಎಂ.ಎ.  ವಿದ್ಯಾರ್ಥಿನಿ. ಇತ್ತೀಚೆಗೆ ಮುಂಬಯಿಯಲ್ಲಿ ಜರಗಿದ ಕುಲಾಲ ನೃತ್ಯ ಪರ್ವ ದಲ್ಲಿ ತೀರ್ಪುಗಾರರಾಗಿ ಸಹಕರಿಸಿ ನೃತ್ಯ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಗೀತಾ ಸಾಲ್ಯಾನ್ ಅವರು ನೂರಾರು ಮಕ್ಕಳನ್ನು ನೃತ್ಯಕಲಾವಿದರನ್ನಾಗಿ ಮಾಡಿರುವರು



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) : ಸೆ. 5 ರಂದು 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ಅಕ್ಟೋಬರ್ 27ರಂದು 57 ನೇ ವಾರ್ಷಿಕ ಮಹಾಸಭೆ.   

Mumbai News Desk

ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ: ಮಾರ್ಚ್ 6ರಂದು ಬಪ್ಪನಾಡಿನಿಂದ ಹಸಿರು ವಾಣಿ ಹೊರೆ ಕಾಣಿಕೆ ಸಮರ್ಪಣೆ

Mumbai News Desk

ಜು 27: ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ, ತುಳು ನಾಟಕ,

Mumbai News Desk

ಜ.14 ರಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ.ಸುವರ್ಣ ಸಭಾಂಗಣದಲ್ಲಿಸುವರ್ಣಯುಗ ಗ್ರಂಥ ಬಿಡುಗಡೆ ಸಮಾರಂಭ

Mumbai News Desk

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ

Mumbai News Desk