30 C
Mumbai
April 24, 2026
Mumbai News Kannada
ಪ್ರಕಟಣೆ

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ





ಮುಂಬಯಿ : ಖ್ಯಾತ ನೃತ್ಯ ಕಲಾವಿದೆ ವಿದೂಶಿ ಗೀತಾ ಸಾಲ್ಯಾನ್ ಅವರ ನಟನಾ ನೃತ್ಯ ಅಕಾಡೆಮಿ  ಪೊವಾಯಿಯ 11ನೇ ವಾರ್ಷಿಕೋತ್ಸವ ಸಮಾರಂಭವು ಡಿ. 17ರಂದು ಮಧ್ಯಾಹ್ನ ೨ ರಿಂದ ಗೋಕುಲ ಶ್ರೀಕೃಷ್ಣ ಕ್ಷೇತ್ರದ ಸಭಾಗೃಹ ಸಾಯನ್ ಇಲ್ಲಿ ನಡೆಯಲಿದೆ .  ಉದಯೋನ್ಮುಖ ಎಳೆಯ ಕಲಾವಿದರು ವಿವಿಧ ನೃತ್ಯಗಳಿಂದ ತಮ್ಮ ಪ್ರತಿಭೆಯನ್ನು ಪ್ರದರ್ಶಸಲಿದ್ದಾರೆ. 

ಗೀತಾ ವೇದ್ ಸ್ಥಾಪಿಸಿದ ನಟನಾ ನೃತ್ಯ ಅಕಾಡೆಮಿ ಪೊವೈ, ಮರೋಲ್ ಮತ್ತು ನಹರ್‌ನಲ್ಲಿ ತನ್ನ ತರಗತಿಗಳನ್ನು ಹೊಂದಿದೆ. ಇವರು ಮುಂಬೈನ ನಳಂದ ನೃತ್ಯ ಕಲಾ ಮಹಾವಿದ್ಯಾಲಯದಿಂದ ಭರತನಾಟ್ಯದಲ್ಲಿ ಲಲಿತಕಲೆಗಳ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಪವಾರ್ ಪಬ್ಲಿಕ್ ಸ್ಕೂಲ್ ಭಾಂಡಪ್‌ನಲ್ಲಿ ಕಾರ್ಯನಿರತರಾಗಿದ್ದಾರೆ. 17ನೇ ಡಿಸೆಂಬರ್ 2023 ರಂದು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರದರ್ಶನ ನೀಡಲಿದ್ದಾರೆ.

ಮುಂಬಯಿಯ ನಲಂದಾ ನೃತ್ಯ ಕಲಾ ಮಹಾವಿದ್ಯಾಲಯದಿಂದ ಭರತ ನಾಟ್ಯವನ್ನು ಅಭ್ಯಾಸಮಾಡಿ ಇದೀಗ ಪವಾರ್ ಪಬ್ಲಿಕ್ ಶಾಲೆಯಲ್ಲಿ ನೃತ್ಯ ಶಿಕ್ಷಕಿಯಾಗಿ ದುಡಿಯುತ್ತಿದ್ದಾರೆ. ದೇಶದ ವಿವಿದೆಡೆ ನೃತ್ಯವನ್ನು ಪ್ರದರ್ಶಿಸಿ ಜನಪ್ರಿಯರಾದ  ಗೀತಾ ಸಾಲ್ಯಾನರು ಪುಣೆ ವಿಶ್ವವಿದ್ಯಾಲಯದ ಎಂ.ಎ.  ವಿದ್ಯಾರ್ಥಿನಿ. ಇತ್ತೀಚೆಗೆ ಮುಂಬಯಿಯಲ್ಲಿ ಜರಗಿದ ಕುಲಾಲ ನೃತ್ಯ ಪರ್ವ ದಲ್ಲಿ ತೀರ್ಪುಗಾರರಾಗಿ ಸಹಕರಿಸಿ ನೃತ್ಯ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಗೀತಾ ಸಾಲ್ಯಾನ್ ಅವರು ನೂರಾರು ಮಕ್ಕಳನ್ನು ನೃತ್ಯಕಲಾವಿದರನ್ನಾಗಿ ಮಾಡಿರುವರು



Related posts

ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರ ಹೆಜಮಾಡಿ : ಎ. 21(ಇಂದು) ರಂದು ವಾರ್ಷಿಕ ಮಂಗಳೋತ್ಸವ, ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ, ಡೊಂಬಿವಲಿ – ಮನವಿ ಪತ್ರ,

Mumbai News Desk

ಕನ್ನಡ ಸಂಘ ಸಾಂತಾಕ್ರೂಜ್ : ಫೆ. 10 ರಂದು 66ನೇ ವಾರ್ಷಿಕೋತ್ಸವ;ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭ

Mumbai News Desk

ಸೆ 1 ರಂದು ಶ್ರೀಕೃಷ್ಣ ವಿಠಲ ಪ್ರತಿಷ್ಠಾನ, ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಾಂಸ್ಕೃತಿಕ ವೈಭವ .

Mumbai News Desk

ಡೊಂಬಿವಲಿ: ಶ್ರೀ ಜಗದಂಬಾ ಮಂದಿರದಲ್ಲಿ ಫೆ. 15ರಂದು ಮಹಾಶಿವರಾತ್ರಿ ಮಹೋತ್ಸವ; ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಭಜನೋತ್ಸವ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅ. 10 ರಂದು 25ನೇ ವಾರ್ಷಿಕ  ಮಹಾಸಭೆ,  

Mumbai News Desk