August 1, 2026
Mumbai News Kannada
ಸುದ್ದಿ

ಉಡುಪಿ: ಖಾಸಗಿ ಬಸ್ ಢಿಕ್ಕಿ ಹೊಡೆದು ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿ ಕೊಳ ದಾರುಣ ಸಾವು





ಉಡುಪಿಯ ಕೋರ್ಟ್ ರಸ್ತೆ ಬಳಿ ಶನಿವಾರ (ಅ.1)ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿ ಕೊಳ ಅವರು ದುರಂತವಾಗಿ ಸಾವನ್ನಪ್ಪಿದ್ದಾರೆ. ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಅವರಿಗೆ ಮುಖಾಮುಖಿ ಢಿಕ್ಕಿ ಹೊಡೆದು, ಬಸ್ಸಿನ ಚಕ್ರಗಳು ಅವರ ಮೈಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ಲಕ್ಷ್ಮಿ ಅವರು ಬಿಜೆಪಿ ಮುಖಂಡ ಮಂಜು ಕೊಳ ಅವರ ಧರ್ಮಪತ್ನಿಯಾಗಿದ್ದಾರೆ. ಈ ಭೀಕರ ದುರಂತದ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.



Related posts

ಪತ್ರಕರ್ತ, ಸಾಹಿತಿ, ರಂಗಕರ್ಮಿ ದಿ|ಪರಮಾನಂದ ವಿ.ಸಾಲ್ಯಾನ್ ರವರಿಗೆ ನುಡಿ ನಮನ,.

Mumbai News Desk

ಕಲಾಜಗತ್ತಿನಲ್ಲಿ ಕಮರಿದ ಸಾಧನೆಯ ನೃತ್ಯಕ್ರಾಂತಿ: ಉಡುಪಿಯ ವಿದುಷಿ ದೀಕ್ಷಾ ವಿಶ್ವದಾಖಲೆ!

Mumbai News Desk

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ – ಬಿಜೆಪಿಯ ಡಾ. ಧನಂಜಯ ಸರ್ಜಿ ಗೆ ಭಾರಿ ಗೆಲುವು ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಸೋಲು.

Mumbai News Desk

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

Mumbai News Desk

ಮೂಲ್ಕಿ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಹರ್ಷರಾಜ್ ಶೆಟ್ಟಿ ಜಿ ಎಂ ಆಯ್ಕೆ

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk