September 6, 2026
Mumbai News Kannada
ಪ್ರಕಟಣೆ

ಡಿ.18 ರಂದು ಬಂಟರ ಸಂಘ ಕುರ್ಲಾ ದಲ್ಲಿ ಸಮಾಜರತ್ನ ಲೀಲಾಧರ ಶೆಟ್ಟಿ, ಕಾಪು ಅವರ ಶ್ರದ್ಧಾಂಜಲಿ ಸಭೆ





ಸಮಾಜರತ್ನ ಶ್ರೀ ಲೀಲಾಧರ ಶೆಟ್ಟಿ ಯವರ 12. 12. 2023 ರಂದು ಅಕಾಲಿಕ ಅಗಲುವಿಕೆ ನಮ್ಮೆಲ್ಲರನ್ನೂ ಶೋಕಸಾಗರದಲ್ಲಿ ಮುಳುಗಿಸಿದೆ.
ಭಗವತ್ಪಾದ ಸೇರಿರುವ ಲೀಲಾಧರ ಶೆಟ್ಟಿಯವರ ಆತ್ಮಕ್ಕೆ ಚಿರಶಾಂತಿ ಕೋರಲು 18-12-2023ನೇ ಸೋಮವಾರ ಸಂಜೆ 3:00 ಕ್ಕೆ ಸರಿಯಾಗಿ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಸಭಾಂಗಣ ಬಂಟರ ಸಂಘ ಕುರ್ಲಾ ಇಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಜರಗಲಿದೆ.
ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ಲೀಲಾಧರ ಶೆಟ್ಟಿಯವರ ಆತ್ಮಕ್ಕೆ ಚಿರಶಾಂತಿ ಕೋರಿ,ಶ್ರದ್ಧಾಂಜಲಿ ಸಮರ್ಪಿಸಬೇಕಾಗಿ ತೋನ್ಸೆ ವಿಜಯ್ ಕುಮಾರ್ ಶೆಟ್ಟಿ, ಕಲಾಜಗತ್ತು ಮತ್ತು ಸಮಾಜ ರತ್ನ ಶ್ರೀ ಲೀಲಾಧರ ಶೆಟ್ಟಿ ಅಭಿಮಾನಿ ಬಳಗ, ಮುಂಬೈ, ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

SARVAJANIKA SHRI GANESHOTSAVA 2024 IN AJMAN ON 8TH SEPTEMBER BY MARGADEEPA

Mumbai News Desk

ಸೆ. 15 ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್ ಡೊಂಬಿವಲಿಯ ಉದ್ಘಾಟನಾ ಕಾರ್ಯಕ್ರಮ.

Mumbai News Desk

ಕುಲಾಲ ಪ್ರತಿಷ್ಠಾನ ಮಂಗಳೂರು- ಏಪ್ರಿಲ್ 13 ರಂದು ಕುಲಾಲ ಪರ್ಬ

Mumbai News Desk

ನಟನಾ ನೃತ್ಯ ಅಕಾಡೆಮಿ, ಪವಾಯಿ: ಡಿ. 14 ರಂದು ಬಂಟರ ಭವನದಲ್ಲಿ ನಾಲ್ಕು ವಿದ್ಯಾರ್ಥಿನಿಯರ ಭರತನಾಟ್ಯ ಆರಂಗೇಟ್ರಮ್

Mumbai News Desk

ಆಗಸ್ಟ್ 10 : ಬಿಲ್ಲವ ಘಾಟ್ಕೋಪರ್ ಹಾಗೂ ತುಳು ಕೂಟ ಅಸಲ್ಪಾ, ಇದರ ಆಶ್ರಯದಲ್ಲಿ ‘ಘಾಟ್ಕೋಪರ್ ದ ಆಟಿದ ಒಂಜಿ ದಿನ’

Mumbai News Desk

ತೋನ್ಸೆ – ಹೂಡೆಯಲ್ಲಿ 10 ದಿನಗಳ ಉಚಿತ ‘ಫೂಟ್ ಪಲ್ಸ್ ಥೆರಪಿ’ ಆರೋಗ್ಯ ಶಿಬಿರ: ಜುಲೈ 22 ರಿಂದ ಚಾಲನೆ

Mumbai News Desk