30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಗುರುದೇವ ನಿತ್ಯಾನಂದ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಸಾಕಿನಾಕ. ಡಿ.21 ರಿಂದ 24ರ ತನಕ ಪುನರ್ ಪ್ರತಿಷ್ಟೆ..





ಅಂಧೇರಿ ಪಶ್ಚಿಮ ಸಾಕಿನಾಕ ,ಲೋಕಮಾನ್ಯ ತಿಲಕ್ ನಗರದ ಶ್ರೀ ಗುರುದೇವ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ಮಂದಿರದ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಡಿ.21 ರಿಂದ ಡಿ.24ರ ತನಕ ವಿದ್ವಾನ್ ಕೃಷ್ಣರಾಜ ತಂತ್ರಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ.


ಕಾರ್ಯಕ್ರಮದ ವಿವರ :


ಡಿ 21 ಗುರುವಾರ ಸಂಜೆ 5 ಗಂಟೆಯಿಂದ 9 ರ ತನಕ ಪ್ರಿತೋದ್ದಾರ ,ವಾಸ್ತು ಹೋಮ, ಬಲಿ ಬಳಿಕ ಅನ್ನಸಂತರ್ಪಣೆ.


ಡಿ.22 ಕ್ಕೆ ಬೆಳ್ಳಿಗ್ಗೆ 5ರಿಂದ 9 – ಗಣಹೋಮ, ಪ್ರತಿಷ್ಠಾ, ದುರ್ಗಾ ಹೋಮ, ಪ್ರಸನ್ನ ಪೂಜೆ, ನಾಗ ಸೇವೆ, ಮದ್ಯಾಹ್ನ 1.30ರ ಬಳಿಕ ಅನ್ನಸಂತರ್ಪಣೆ. ನಂತರ 3ರಿಂದ ರಾತ್ರಿ 9 ರ ತನಕ ಭಜನೆ, ಬಳಿಕ ಅನ್ನಸಂತರ್ಪಣೆ.


ಡಿ.23ಕ್ಕೆ ಮದ್ಯಾಹ್ನ 12ರಿಂದ ರಾತ್ರಿ 9ಗಂಟೆ ವರೆಗೆ ವಿವಿಧ ಮಂಡಳಿಗಳ ಸದಸ್ಯರಿಂದ ಹರಿನಾಮ ಸಂಕೀರ್ತನೆ.


ಡಿ.24,ಆದಿತ್ಯವಾರ ಸಂಜೆ 5 ಗಂಟೆಯಿಂದ ಉದ್ಘಾಟನಾ ಸಮಾರಂಭ (ಗೌರವ ಅತಿಥಿ ಶಾಸಕ ದಿಲೀಪ್(ಮಾಮ)ಲಾಂಡೆ .
ರಮಾನಾಥ ಕೋಟ್ಯಾನ್ ಮತ್ತು ಪರಿವಾರದ ಪ್ರಯೋಜತ್ವದಲ್ಲಿ ಅನ್ನಸಂತರ್ಪಣೆ.


ಶ್ರೀ ಗುರುದೇವ ನಿತ್ಯಾನಂದ ಬಾಬಾ ಹಾಗೂ ಶ್ರೀ ಚಾಮುಂಡೇಶ್ವರಿ ದೇವಿಯ ಪುನರ್ ಪ್ರತಿಷ್ಠೆಯ ಪ್ರಯುಕ್ತ ನಡೆಯಲಿರುವ 4 ದಿನಗಳ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತ್ತೆ , ಶ್ರೀ ನಿತ್ಯಾನಂದ ಚಾಮುಂಡೇಶ್ವರಿ ಭಕ್ತ ವೃಂದದ ಪರವಾಗಿ ಶ್ರೀಮತಿ ರಾಜೇಶ್ವರಿ ಎಂ ಶೆಟ್ಟಿ ವಿನಂತಿಸಿದ್ದಾರೆ.


ಹೆಚ್ಚಿನ ಮಾಹಿತಿಗೆ : 8976800627 / 8655532067 / 9833966193
ಸಂಪರ್ಕಿಸಿ.



Related posts

ಮಾ.3, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿ ಕುಂದರಂಜನಿ – 2024

Mumbai News Desk

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಜನವರಿ 22 ರಾಮನಾಮ ತಾರಕಮ್

Mumbai News Desk

ಭಾಯಂದರ್: ಏಪ್ರಿಲ್ 12 ರಂದು ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆ

Mumbai News Desk

ಸೆ.7 ರಂದು ಕಲ್ಯಾಣ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಭವ್ಯ ಸಮಾರಂಭ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಎ. 27ಕ್ಕೆ ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk