30 C
Mumbai
April 24, 2026
Mumbai News Kannada
ಕರಾವಳಿ

ಉಳ್ತೂರು  ಚಿತ್ತಾರಿ‌ ಶ್ರೀ ಮಹಾಗಣಪತಿ   ದೈವಸ್ಥಾನ   ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹದ ಪುರಮೆರವಣಿಗೆ.





 

ಬ್ರಹ್ಮಕಲಸದ ಯಶಸ್ವಿಯಲ್ಲಿ ಗ್ರಾಮದ ಭಕ್ತರ ಸಹಕಾರ : ಉಳ್ತೂರು ಮೋಹನದಾಸ ಶೆಟ್ಟಿ,

ಉಳ್ತೂರು  ಡಿ 23.  ಚಿತ್ತಾರಿ‌ ಶ್ರೀ ಮಹಾಗಣಪತಿ  ಸಪರಿವಾರ ದೈವಸ್ಥಾನ ತೆಂಕಬೆಟ್ಟು ಉಳ್ತೂರು ಇಲ್ಲಿನ ನೂತನ ಶಿಲಾಮಯ ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹವನ್ನು ಪುರಮೆರವಣಿಗೆಯೊಂದಿಗೆ ಬರಮಾಡಿಕೊಳ್ಳಲಾಯಿತು. ಉಳ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಪೂರ್ಣಕುಂಭ ಕಲಶದೊಂದಿಗೆ ಸ್ವಾಗತಿಸಲಾಯಿತು. 

ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಉಳ್ತೂರು ಮೋಹನದಾಸ ಶೆಟ್ಟಿ, ಮೆರವಣಿಗೆ ಚಾಲನೆ ನೀಡಿ  ಬ್ರಹ್ಮ ಕಳಸ ಯಶಸ್ವಿಯಲ್ಲಿ ಗ್ರಾಮದ ಭಕ್ತರ ಸಹಕಾರಿ ಎಂದು ನುಡಿದರು.

ಸೀತಾರಾಮ ಶೆಟ್ಟಿ, ರಾಜೀವ ಶೆಟ್ಟಿ , ಸುಧಾಕರ ಶೆಟ್ಟಿ, ಸುರೇಶ್ ಶೆಟ್ಟಿ, ಭುಜಂಗ ಶೆಟ್ಟಿ, ರವೀಂದ್ರ ಶೆಟ್ಟಿ, ವಾಸುದೇವ ಶೆಟ್ಟಿ, ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ ಶೆಟ್ಟಿ ಉಳ್ತೂರು, ಅರ್ಚಕರಾದ ಶಿವಬೂಷಣ ಅಡಿಗ, ಶ್ರೀದರ ಅಡಿಗ, ವಿಜಯಲಕ್ಷ್ಮೀ ರಾಮದಾಸ ಅಡಿಗ, ಉದಯ ಕುಮಾರ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು..



Related posts

ಸಾಕ್ಷಿ ಆರ್ ಶೆಟ್ಟಿ ಶೇ.95.15 ಅಂಕ

Mumbai News Desk

ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ,  ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.

Mumbai News Desk

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರ ಅಭಿನಂದನಾ ಕಾರ್ಯಕ್ರಮ – ಸಿರಿತುಪ್ಪೆ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿವಿಜೃಂಭಣೆಯಿoದ ಜರಗಿದ ೭೭ ನೇ ವರ್ಷದ ಕಂಬಳೋತ್ಸವ

Mumbai News Desk

ಶ್ರೀ ಮಣಿಕಂಠನ ಸನ್ನಿಧಾನಕ್ಕೆ ಉಪೇಂದ್ರ ಸ್ವಾಮಿಯರ 24ನೇ ವರ್ಷದ ಪಾದಯಾತ್ರೆ.

Mumbai News Desk

ಪ್ರಸಾದ್ ಎನ್ ಮೂಲ್ಯ 89.33% ಅಂಕ 

Mumbai News Desk