September 6, 2026
Mumbai News Kannada
ಕರಾವಳಿ

ಉಳ್ತೂರು  ಚಿತ್ತಾರಿ‌ ಶ್ರೀ ಮಹಾಗಣಪತಿ   ದೈವಸ್ಥಾನ   ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹದ ಪುರಮೆರವಣಿಗೆ.





 

ಬ್ರಹ್ಮಕಲಸದ ಯಶಸ್ವಿಯಲ್ಲಿ ಗ್ರಾಮದ ಭಕ್ತರ ಸಹಕಾರ : ಉಳ್ತೂರು ಮೋಹನದಾಸ ಶೆಟ್ಟಿ,

ಉಳ್ತೂರು  ಡಿ 23.  ಚಿತ್ತಾರಿ‌ ಶ್ರೀ ಮಹಾಗಣಪತಿ  ಸಪರಿವಾರ ದೈವಸ್ಥಾನ ತೆಂಕಬೆಟ್ಟು ಉಳ್ತೂರು ಇಲ್ಲಿನ ನೂತನ ಶಿಲಾಮಯ ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹವನ್ನು ಪುರಮೆರವಣಿಗೆಯೊಂದಿಗೆ ಬರಮಾಡಿಕೊಳ್ಳಲಾಯಿತು. ಉಳ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಪೂರ್ಣಕುಂಭ ಕಲಶದೊಂದಿಗೆ ಸ್ವಾಗತಿಸಲಾಯಿತು. 

ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಉಳ್ತೂರು ಮೋಹನದಾಸ ಶೆಟ್ಟಿ, ಮೆರವಣಿಗೆ ಚಾಲನೆ ನೀಡಿ  ಬ್ರಹ್ಮ ಕಳಸ ಯಶಸ್ವಿಯಲ್ಲಿ ಗ್ರಾಮದ ಭಕ್ತರ ಸಹಕಾರಿ ಎಂದು ನುಡಿದರು.

ಸೀತಾರಾಮ ಶೆಟ್ಟಿ, ರಾಜೀವ ಶೆಟ್ಟಿ , ಸುಧಾಕರ ಶೆಟ್ಟಿ, ಸುರೇಶ್ ಶೆಟ್ಟಿ, ಭುಜಂಗ ಶೆಟ್ಟಿ, ರವೀಂದ್ರ ಶೆಟ್ಟಿ, ವಾಸುದೇವ ಶೆಟ್ಟಿ, ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ ಶೆಟ್ಟಿ ಉಳ್ತೂರು, ಅರ್ಚಕರಾದ ಶಿವಬೂಷಣ ಅಡಿಗ, ಶ್ರೀದರ ಅಡಿಗ, ವಿಜಯಲಕ್ಷ್ಮೀ ರಾಮದಾಸ ಅಡಿಗ, ಉದಯ ಕುಮಾರ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು..



Related posts

ಬೊಂಡಾಲದಲ್ಲಿ ಬಯಲಾಟ ಸುವರ್ಣ ಸಂಭ್ರಮ – ಸಾಧಕರ ಸಮ್ಮಾನ *ಯಕ್ಷಗಾನದಿಂದ ಸಂಸ್ಕೃತಿಯ ಪುನರುತ್ಥಾನ: ಪ್ರವೀಣ ಭೋಜ ಶೆಟ್ಟಿ 

Mumbai News Desk

ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ

Mumbai News Desk

ಸಮಾಜ ಸೇವಕ, ಕಾಪು ರಂಗತರಂಗದ ರೂವಾರಿ ಲೀಲಾದರ್ ಶೆಟ್ಟಿ ದಂಪತಿ ಆತ್ಮಹತ್ಯೆ.

Mumbai News Desk

ಶಿಬರೂರು ನೂತನ ದ್ವಾರಕ್ಕೆ ಶಿಲಾನ್ಯಾಸ*

Mumbai News Desk

ಮೂಲ್ಕಿ ರಾಷ್ಟ್ರೀಯ  ಹೆದ್ದಾರಿ    ಡೇಂಜರ್  ಜೋನ್ ಗಳ ಸಮಸ್ಯೆ ವಿವರಣೆಗೆ ಮನವಿ

Mumbai News Desk

ಶ್ರೀ ದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಲೆ, ನಾಡಾ: ತ್ರಾಸಿಯಲ್ಲಿ ಹಿಂದೂಸ್ತಾನಿ ಸಂಗೀತ ಶಾಲೆಯ ಶುಭಾರಂಭ

Mumbai News Desk