27.7 C
Mumbai
July 23, 2026
Mumbai News Kannada
ಕರಾವಳಿ

ಉಳ್ತೂರು  ಚಿತ್ತಾರಿ‌ ಶ್ರೀ ಮಹಾಗಣಪತಿ   ದೈವಸ್ಥಾನ   ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹದ ಪುರಮೆರವಣಿಗೆ.







 

ಬ್ರಹ್ಮಕಲಸದ ಯಶಸ್ವಿಯಲ್ಲಿ ಗ್ರಾಮದ ಭಕ್ತರ ಸಹಕಾರ : ಉಳ್ತೂರು ಮೋಹನದಾಸ ಶೆಟ್ಟಿ,

ಉಳ್ತೂರು  ಡಿ 23.  ಚಿತ್ತಾರಿ‌ ಶ್ರೀ ಮಹಾಗಣಪತಿ  ಸಪರಿವಾರ ದೈವಸ್ಥಾನ ತೆಂಕಬೆಟ್ಟು ಉಳ್ತೂರು ಇಲ್ಲಿನ ನೂತನ ಶಿಲಾಮಯ ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹವನ್ನು ಪುರಮೆರವಣಿಗೆಯೊಂದಿಗೆ ಬರಮಾಡಿಕೊಳ್ಳಲಾಯಿತು. ಉಳ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಪೂರ್ಣಕುಂಭ ಕಲಶದೊಂದಿಗೆ ಸ್ವಾಗತಿಸಲಾಯಿತು. 

ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಉಳ್ತೂರು ಮೋಹನದಾಸ ಶೆಟ್ಟಿ, ಮೆರವಣಿಗೆ ಚಾಲನೆ ನೀಡಿ  ಬ್ರಹ್ಮ ಕಳಸ ಯಶಸ್ವಿಯಲ್ಲಿ ಗ್ರಾಮದ ಭಕ್ತರ ಸಹಕಾರಿ ಎಂದು ನುಡಿದರು.

ಸೀತಾರಾಮ ಶೆಟ್ಟಿ, ರಾಜೀವ ಶೆಟ್ಟಿ , ಸುಧಾಕರ ಶೆಟ್ಟಿ, ಸುರೇಶ್ ಶೆಟ್ಟಿ, ಭುಜಂಗ ಶೆಟ್ಟಿ, ರವೀಂದ್ರ ಶೆಟ್ಟಿ, ವಾಸುದೇವ ಶೆಟ್ಟಿ, ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ ಶೆಟ್ಟಿ ಉಳ್ತೂರು, ಅರ್ಚಕರಾದ ಶಿವಬೂಷಣ ಅಡಿಗ, ಶ್ರೀದರ ಅಡಿಗ, ವಿಜಯಲಕ್ಷ್ಮೀ ರಾಮದಾಸ ಅಡಿಗ, ಉದಯ ಕುಮಾರ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು..



Related posts

ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.

Mumbai News Desk

ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟುಗಳಿಗೆ ಬೆಂಕಿ, ಕೋಟ್ಯಾಂತರ ರೂಪಾಯಿ ನಷ್ಟ.

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ – ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿದ ಶಾಲಾ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭ

Mumbai News Desk

ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ,  ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟವಿಶ್ವ ಬಂಟರ ಸಮ್ಮೇಳನ .

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk