September 6, 2026
Mumbai News Kannada
ಪ್ರಕಟಣೆ

ಶ್ರೀ ರಜಕ ಸಂಘ ಮುಂಬಯಿ, ಜ.6 ರಂದು ಸಾಮೂಹಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ





ಮುಂಬೈಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಶ್ರೀ ರಜಕ ಸಂಘದ ವತಿಯಿಂದ ಪ್ರತಿವರ್ಷದಂತ್ತೆ ಈ ಬಾರಿಯೂ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಅಯೋಜಿಸಿದ್ದು, ಶನಿವಾರ ಜ. 6 ರಂದು ಸಾಂತಾಕ್ರೂಜ್ ಪೂರ್ವ ಪೇಜಾವರ ಮಠದಲ್ಲಿ ಸಂಜೆ 4 ಗಂಟೆಗೆ ಆರಂಭವಾಗಲಿದೆ.


ಕಾರ್ಯಕ್ರಮದ ವಿವರ :
ಸಂಜೆ 4 ಗಂಟೆಗೆ ಹಳದಿ ಕುಂಕುಮ
4.10 ಕ್ಕೆ ಭಜನೆ – ಪಶ್ಚಿಮ ವಲಯ
4.30 – ಕೇಂದ್ರ ವಲಯ
4.50 – ವಸಾಯಿ ವಲಯ
5.10 -ದೊಂಬಿವಲಿ ವಲಯ
5.30 – ನವಿ ಮುಂಬಯಿ
5.50 – ಬಾಲ ರಜಕ(ಎಲ್ಲಾ ವಲಯ)
6 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ, 8 ಗಂಟೆಗೆ ಮಂಗಳಾರತಿ, ಮಹಾ ಪ್ರಸಾದ ವಿತರಣೆ.
ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸುವಂತ್ತೆ ಸಂಘದ ಪದಾಧಿಕಾರಿಗಳು, ವಿವಿಧ ವಲಯದ ಪದಾಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವಿ.ಸೂ : ಸಾಮೂಹಿಕ ಪೂಜೆಗೆ ರೂಪಾಯಿ 1251/ ನೀಡಿ ಪೂಜೆಯಲ್ಲಿ ಭಾಗವಹಿಸಬಹುದು.
ನಿಮ್ಮ, ನಿಮ್ಮ ವಲಯದಲ್ಲಿ ಪೂಜೆ ಬುಕ್ ಮಾಡಬಹುದು.
ಅಥವಾ 022 26144574 ಗೆ ಕಾಲ್ ಮಾಡಿ ಬುಕ್ ಮಾಡಬಹುದು.
ಪೂಜೆಯಲ್ಲಿ ಭಾಗವಹಿಸುವವರು ಸಾಂಪ್ರಾದಾಯಿಕ ಉಡುಗೆ ದರಿಸುವಂತ್ತೆ ವಿನಂತಿ.



Related posts

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ,  ಎ13 ; ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ,

Mumbai News Desk

ಇಂದಿನಿಂದ ಕಲಾಕುಂಭ ಕಲಾವಿದೆರ್ ಕುಳಾಯಿ ಮಂಗಳೂರು ತಂಡದ ‘ಪರಮಾತ್ಮ ಪಂಜುರ್ಲಿ’ ನಾಟಕದ ಮುಂಬಯಿ ಪ್ರವಾಸ: ಬಾಂಬೆ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಉದ್ಘಾಟನೆ

Mumbai News Desk

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜೂ. 8 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಧನ ಸಹಾಯ 

Mumbai News Desk

ಉಳ್ಳಾಲದಲ್ಲಿ ಅದ್ದೂರಿ ಗಾಣಿಗ ಭವನ ಲೋಕಾರ್ಪಣೆ: ಮೇ 10ರಂದು ಸಮುದಾಯದ ಐತಿಹಾಸಿಕ ಕ್ಷಣ

Mumbai News Desk

ಫೆ.7, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ

Mumbai News Desk