32 C
Mumbai
April 24, 2026
Mumbai News Kannada
ಪ್ರಕಟಣೆ

ಜ. 1 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ನಲ್ಲಿ ಸತ್ಯನಾರಾಯಣ ಮಹಾಪೂಜೆ ಮತ್ತು ಅನ್ನ ಸಂತರ್ಪಣೆ





ಮುಂಬಯಿ : ವರ್ಲಿಯ  ಮಧುಸೂಧನ ಮಿಲ್ ಕಾಂಪೋಂಡ್ ಪಿ. ಬಿ. ಮಾರ್ಗ, ಇಲ್ಲಿ ಸತ್ಯನಾರಾಯಣ ಮಹಾಪೂಜೆ ಮತ್ತು ಅನ್ನ ಸಂತರ್ಪಣೆಯು ಜ. 1 ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ರ ತನಕ ನಡೆಯಲಿದೆವ್. ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 12 ರ ತನಕ ಅಪ್ಪಾಜಿ ಬೀಡು  ಮಹಿಳಾ ಸದಸ್ಯರಿಂದ  ಭಕ್ತಿ ಗೀತೆ ಮತ್ತು ಮಧ್ಯಾಹ್ನ 12 ರಿಂದ ಪಡಿಪೂಜೆ ಮತ್ತು ಮಂಗಳಾರತಿ ನಡೆಯಲಿದೆ. 

ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಪರವಾಗಿ ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ,  ಅಧ್ಯಕ್ಷರಾದ ಪದ್ಮನಾಭ ಎಸ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಕವಿತಾ ಜಿ. ಶೆಟ್ಟಿ,  ಆಡಳಿತ  ಟ್ರಷ್ಟಿಗಳಾದ  ಶಾಂಭವಿ ಆರ್. ಶೆಟ್ಟಿ, ಸುರೇಶ್ ಎಸ್. ಶೆಟ್ಟಿ ಕೇದಗೆ,ರತ್ನಾಕರ ಜಿ. ಶೆಟ್ಟಿ ಸಂಚಾಲಕ ಹಾಗೂ ಟ್ರಸ್ಟಿ ಸಂತೋಷ್ ವಿ ಶೆಟ್ಟಿ,   ಗೌ. ಕೋಶಾಧಿಕಾರಿ, ಪ್ರಸಾದ್ ಶೆಟ್ಟಿ  ಅರುವ, ಸಂಚಾಲಕ ಹಾಗೂ ಟ್ರಸ್ಟಿ ಸಂತೋಷ್ ವಿ ಶೆಟ್ಟಿ, ಉಪಾಧ್ಯಕ್ಷ ಉದಯ್ ಶೆಟ್ಟಿ, ಜೊತೆ ಕಾರ್ಯದರ್ಶಿ ವಿಜಯ್ ಬಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಸತ್ಯನಾರಾಯಣ ಕುಚನ್,  ಅನ್ನಪೂರ್ಣೇಶ್ವರಿ ಮಹಿಳಾ ಕಾರ್ಯದರ್ಶಿ  ರೋಹಿಣಿ ಎಸ್ ಪೂಜಾರಿ, ಕೋಶಾಧಿಕಾರಿ ಶೋಭಾ ವಿ. ಶೆಟ್ಟಿ, ಉಪ ಕಾರ್ಯಾಧ್ಯಕ್ಶೆ ದಿವ್ಯ ಪಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಸುಜಾತ ಎನ್. ಪುತ್ರನ್, ಜೊತೆ ಕೋಶಾಧಿಕಾರಿ  ನಿರ್ಮಲ ಕೆ. ಶೆಟ್ಟಿ, ಸದಸ್ಯರುಗಳಾದ ಶಾರದಾ ಜೆ. ಶೆಟ್ಟಿ, ವಿಜಯಶ್ರೀ ಎಸ್ ಶೆಟ್ಟಿ, ರಮ್ಯ ಎಸ್. ಶೆಟ್ಟಿ, ರಾಣಿ ಆರ್. ಶೆಟ್ಟಿ, ರಾಗಿಣಿ ಆರ್. ಶೆಟ್ಟಿ, ಸುಮಿತ್ರ ಪಿ. ಶೆಟ್ಟಿ, ನಿಮಾ ಆರ್ ಶೆಟ್ಟಿ, ಸಂಗೀತ ಪಿ. ಶೆಟ್ಟಿ, ಶರ್ಮಿಳಾ ಶೆಟ್ಟಿ, ಸರೋಜಿನಿ ಕೆ. ಕರ್ಕೇರ, ವೀಣಾ ಎಂ ಹೆಗ್ಡೆ, ಶೈಲ ಎಲ್ ಶೆಟ್ಟಿ, ಯಶಸ್ವಿ ಆರ್ ಶೆಟ್ಟಿ, ಸುಪ್ರಿತ ಎ. ಶೆಟ್ಟಿ, ಸಲಹೆಗಾರಗಾದ ಉಶಾ ಬಿ. ಶೆಟ್ಟಿ, ಯಶೋಧಾ ಎಸ್. ಶೆಟ್ಟಿ, ವಿನೋದಾ ಜೆ. ಶೆಟ್, ಪ್ರಮೀಳಾ ಜೆ. ಶೆಟ್ಟಿ ಹಾಗೂ ಅಪ್ಪಾಜಿ ಬೀಡು ಪೌಂಡೇಶನಿನ ಸದಸ್ಯರುಗಳು ವಿನಂತಿಸಿದ್ದಾರೆ.



Related posts

ಶ್ರೀ ರಜಕ ಸಂಘ ಮುಂಬಯಿ, ವಸಾಯಿ ಘಟಕದ ವತಿಯಿಂದ ಸೆ. 28ಕ್ಕೆ ಶಾರದಾ ಪೂಜೆ

Mumbai News Desk

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಡಿ. 9 ರಂದು 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 

Mumbai News Desk

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್ ಪಶ್ಚಿಮ ಡಿ 17: 28ನೇ ವರ್ಷದ ಅಯ್ಯಪ್ಪ ಮಹಾಪೂಜೆ

Mumbai News Desk

ಕುಲಾಲ ಸಂಘ ಮುಂಬಯಿಯ ಕೇಂದ್ರ ಕಾರ್ಯಾಲಯದಲ್ಲಿ  ಗುರು ಪೂರ್ಣಿಮೆ ಆಚರಣೆ.

Mumbai News Desk

ಮಾ.7: ಸಸಿಹಿತ್ಲು ಭಗವತಿಗೆ ಕಲಾಸೌರಭದ ಸ್ವರ ಸಂಗೀತಾಭಿಷೇಕಂ

Mumbai News Desk