July 23, 2026
Mumbai News Kannada
ಪ್ರಕಟಣೆ

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.







  ಮುಂಬಯಿ ಜ1.  ಮುಲ್ಕಿ ಸೀಮೆಯ ಕರ್ನಿರೆ ಗ್ರಾಮದಲ್ಲಿಇತಿಹಾಸ ಪ್ರಸಿದ್ಧ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು  ಜನವರಿ ತಿಂಗಳ 17ನೇ ತಾರೀಕಿನಿಂದ 23ತಾರೀಕಿನ ವರೆಗೆ ನಡೆಯಲಿದೆ.

   ಆ ಪ್ರಯತ್ನ ಮುಂಬೈಯಲ್ಲಿ ನೆಲೆಸಿರುವ ಗ್ರಾಮದ ಭಕ್ತರನ್ನು ಹಿತೈಷಿಗಳನ್ನು  ವೈಯಕ್ತಿಕವಾಗಿ ಸಂಪರ್ಕಿಸುವರೇ ಸಮಯಾವಕಾಶ ಸಿಗದ ಕಾರಣ,   ಭಕ್ತರನ್ನು ಗ್ರಾಮದ ಜನರನ್ನು  ವೈಯಕ್ತಿಕವಾಗಿ ಆಮಂತ್ರಿಸಲು ಹಾಗೂ ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವವು ಸಂಪೂರ್ಣ ಮಾಹಿತಿಯನ್ನು ನೀಡಲು ಸಮಾಲೋಚನೆ ಸಭೆಯನ್ನು ಜ 3.ನ ಬುದವಾರ ಮುಂಬೈ ಗೋರೆಗಾವ್ ಪೂರ್ವ ದ  ಸಿಟಿ ಫಿಲ್ಮ  ರಸ್ತೆ  ಯ ಒಬೆರಾಯ್ ಮಾಲ್ ಬಳಿಯ ಗೋಕುಲಧಾಮ್  ಹತ್ತಿರ ಹೋಟೆಲ್ *ಬಾಂಬೆ 63 * ಇಲ್ಲಿ ಸಂಜೆ 4.00 ಸಭೆಯನ್ನು ಕರೆಯಲಾಗಿದೆ

. ಈ ಸಭೆಯಲ್ಲಿ ಊರಿನ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ .ಕಾರ್ಯದರ್ಶಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿರುತ್ತಾರೆ.

ಆದುದರಿಂದ ಶ್ರೀ ವಿಷ್ಣುಮೂರ್ತಿ ದೇವರ ಭಕ್ತಾಭಿಮಾನಿಗಳು ಈ ಸಭೆಗೆ ಆಗಮಿಸಿ ಸೂಕ್ತ . ಸಲಹೆ ಸೂಚನೆಗಳನ್ನು ನೀಡುವಂತೆ ಬ್ರಹ್ಮಕಲಶೋತ್ಸವವು ಸಮಿತಿಯ ಅಧ್ಯಕ್ಷ  ಕರ್ನಿರೆ  ವಿಶ್ವನಾಥ್ ಶೆಟ್ಟಿ 

ಗೌರವಾಧ್ಯಕ್ಷ ರವೀಂದ್ರ ಸಾಧು  ಶೆಟ್ಟಿ, ಹೊಸಮನೆ. ಕಾರ್ಯಧ್ಯಕ್ಷರು ಹರಿಶ್ಚಂದ್ರ ಶೆಟ್ಟಿ ಕರ್ನಿರೆ  ಗುತ್ತು. ಉಪಾಧ್ಯಕ್ಷ  ಗಂಗಾಧರ ಎನ್ ಅಮೀನ್ ಕರ್ನಿರೆ, ಮತ್ತಿತರ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ



Related posts

ಗೇರು ಬೀಜದ ಉತ್ಪನ್ನಗಳು, ಡ್ರೈ ಫ್ರುಟ್ಸ್ ಖಾದ್ಯಗಳು ಇದೀಗ ಮೂಲ್ಕಿಯಲ್ಲಿ ಲಭ್ಯ.

Mumbai News Desk

   ನ. 19 ;   ಕುಲಾಲ ಸಂಘ ಮುಂಬಯಿ  93ನೇ ವಾರ್ಷಿಕ ಮಹಾಸಭೆ.

Mumbai News Desk

ಜು.10 : ಹರಿಶ್ಚಂದ್ರ ಪಿ ಸಾಲ್ಯಾನ್ ರವರ 24 ನೇ ಕೃತಿ ‘ತುಳುನಾಡಿನ ಆಟಿ ತಿಂಗಳು’ ಬಿಡುಗಡೆ.

Mumbai News Desk

ಡಿ. 24ರಂದು ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ

Mumbai News Desk

ಕುಲಾಲ ಸಂಘ ಮುಂಬಯಿ, ಮಾ.8ಕ್ಕೆ ಕುಲಾಲ ಭವನ ಮಂಗಳೂರು, ಇದರ ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ.

Mumbai News Desk

ನಾಳೆ (ಜ. 26)ಗೊರೇಗಾoವ್ ಜಯಲೀಲಾ ಬ್ಯಾಂಕ್ಟ್ ಟ್ ಹಾಲ್ ನಲ್ಲಿ,ಜಯ ಸಿ ಸುವರ್ಣ ಅಭಿಮಾನಿಗಳು, ಮಹಿಳಾ ಅಭಿಮಾನಿಗಳು ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk